ಬೆಟಗೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ
Vishwakarma Jayanti celebrated at Betageri Government High School
ಬೆಟಗೇರಿ, 17 : ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಸೆ.17ರಂದು ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.
ಸ್ಥಳೀಯ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿಶ್ವಕರ್ಮರ ಕುರಿತು ಮಾತನಾಡಿದರು. ವಿಶ್ವಕರ್ಮರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪಣೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು.
ಶಾಲೆಯ ಶಿಕ್ಷಕರಾದ ಪ್ರಕಾಶ ಕುರಬೇಟ, ರಾಕೇಶ ನಡೋಣಿ, ಶುಭಾ.ಬಿ., ಈರಣ್ಣ ಪಟಗುಂದಿ, ಈಶ್ವರ ಮುನವಳ್ಳಿ, ಗಣಪತಿ ಭಾಗೋಜಿ, ವೈ.ಎಂ. ವಗ್ಗರ, ರಮೇಶ ಬುದ್ನಿ, ಭಾಗ್ಯಶ್ರೀ ನಾಯಕ, ಸಿರಾಜಅಹಮ್ಮದ ಜಿಡ್ಡಿಮನಿ, ಚೇತನ ಕಮತ, ಆನಂದ ಬಡಿಗೇರ, ಅರಳಿಮಟ್ಟಿ, ಮಂಜುನಾಥ ಸವತಿಕಾಯಿ ಸೇರಿದಂತೆ ಸಹ ಶಿಕ್ಷಕರು, ಅತಿಥಿ ಶಿಕ್ಷಕರು, ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 