ಬೆಟಗೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶ್ವಕರ್ಮ ಜಯಂತಿ ಆಚರಣೆ
Vishwakarma Jayanti celebrated at Betageri Government High School
ಬೆಟಗೇರಿ, 17 : ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಸೆ.17ರಂದು ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು.
ಸ್ಥಳೀಯ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ವಿಶ್ವಕರ್ಮರ ಕುರಿತು ಮಾತನಾಡಿದರು. ವಿಶ್ವಕರ್ಮರ ಭಾವ ಚಿತ್ರಕ್ಕೆ ಪೂಜೆ, ಪುಷ್ಪ ಸಮರ್ಪಣೆ ನೆರವೇರಿಸಿದ ಬಳಿಕ ಸಿಹಿ ವಿತರಿಸಲಾಯಿತು.
ಶಾಲೆಯ ಶಿಕ್ಷಕರಾದ ಪ್ರಕಾಶ ಕುರಬೇಟ, ರಾಕೇಶ ನಡೋಣಿ, ಶುಭಾ.ಬಿ., ಈರಣ್ಣ ಪಟಗುಂದಿ, ಈಶ್ವರ ಮುನವಳ್ಳಿ, ಗಣಪತಿ ಭಾಗೋಜಿ, ವೈ.ಎಂ. ವಗ್ಗರ, ರಮೇಶ ಬುದ್ನಿ, ಭಾಗ್ಯಶ್ರೀ ನಾಯಕ, ಸಿರಾಜಅಹಮ್ಮದ ಜಿಡ್ಡಿಮನಿ, ಚೇತನ ಕಮತ, ಆನಂದ ಬಡಿಗೇರ, ಅರಳಿಮಟ್ಟಿ, ಮಂಜುನಾಥ ಸವತಿಕಾಯಿ ಸೇರಿದಂತೆ ಸಹ ಶಿಕ್ಷಕರು, ಅತಿಥಿ ಶಿಕ್ಷಕರು, ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಇದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 