ಪತ್ರಕರ್ತ ರ ಸಂಘಕ್ಕೆ ವಿಶ್ವನಾಥ ಅದ್ಯಕ್ಷ
Vishwanath is the president of the Journalists' Association
ಲೋಕದರ್ಶನ ವರದಿ
ಹೂವಿನಹಡಗಲಿ 18: ತಾಲ್ಲೂಕು ಕಾರ್ಯ ನಿರತ ಪತ್ರಕರ್ತ ರ ಸಂಘಕ್ಕೆ ನೂತನವಾಗಿ ವಿಶ್ವನಾಥ ಹಳ್ಳಿಗುಡಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪತ್ರಿಕಾ ಭವನದಲ್ಲಿ ಬುಧವಾರ ಸರ್ವ ಸದಸ್ಯರ ಸಭೆಯಲ್ಲಿ ಅದ್ಯಕ್ಷರಾಗಿ ವಿಶ್ವನಾಥ, ಉಪಾಧ್ಯಕ್ಷ ರಾಗಿ ಮುದೇಗೌಡ್ರ ಅಶೋಕ, ಪ್ರಧಾನ ಕಾರ್ಯದರ್ಶಿ ಯಾಗಿ ಪಿ.ವೀರಣ್ಣ, ಖಜಾಂಚಿಯಾಗಿ ಕೆ.ಸೋಮಶೇಖರ್, ಸಹ ಕಾರ್ಯದರ್ಶಿ ಹೆಚ್.ಚಂದ್ರ್ಪ, ಸದಸ್ಯರಾಗಿ ಎಂ.ಪಿ.ಎಂ.ಶಿವಪ್ರಕಾಶ್, ಎಂ.ನಿಂಗಪ್ಪ, ಎಸ್.ಅಶ್ವಥ್ ನಾರಾಯಣ, ಎಸ್.ನಿಂಗರಾಜ, ಕೆ.ಅಯ್ಯನಗೌಡ, ಕೆ.ಚಂದ್ರ್ಪ, ಎಸ್.ಎಂ.ಬಸವರಾಜ್, ಮಧುಸೂದನ್, ಎಲ್.ಅಕ್ಬರ್ ಆಯ್ಕೆ ಯಾದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 