ಸೀಲ್ಡೌನ್ ಪ್ರದೇಶಕ್ಕೆ ಭೇಟಿ ನೀಡಿ ಎಟಿ ಅನ್ನಪೂರ್ಣ ಮುದಕಮ್ಮನವರ
ಲೋಕದರ್ಶನ ವರದಿ
ಶಿಗ್ಗಾವಿ : ಬಂಕಾಪೂರ ಪಟ್ಟಣದ ಕೊಟ್ಟಿಗೇರಿ ಸೀಲ್ಡೌನ್ ಪ್ರದೇಶಕ್ಕೆ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಬೇಟಿ ನೀಡಿ ಪರಿಶೀಲಿಸಿದರು.
ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿಯವರಿಂದ ಸೀಲ್ಡೌನ್ ಪ್ರದೇಶದ ಮನೆ, ಮನೆಗೆ ದಿನಸಿ ಸಾಮಗ್ರಿಗಳು, ತರಕಾರಿ, ಶುದ್ಧ ಕುಡಿಯುವ ನೀರಿನ ಪೊರೈಕೆ ಸೇರಿದಂತೆ ಅವಶ್ಯಕ ವಸ್ತುಗಳ ಪೊರೈಕೆ ಕುರಿತು ಸಂಪೂರ್ಣ ಮಾಹಿತಿ ಪಡೆದರು. ಫಿವರ್ ಕ್ಲಿನಿಕ್, ಕಂಟ್ರೋಲ್ ರೂಂ ಗೆ ತೆರಳಿ ಸೀಲ್ಡೌನ್ ಪ್ರದೇಶದೋಳಗಿರುವವರ ಆರೋಗ್ಯದ ಕುರಿತು ಸಂಬಂದಪಟ್ಟ ವೈದ್ಯಾದಿಕಾರಿಗಳೋಂದಿಗೆ ಚಚರ್ಿಸಿ ಮಾಹಿತಿ ಪಡೆದರು. ಜನರ ಸಮಸ್ಯೆಗಳ ಕುರಿತು ಕೂಡಾ ಆಲಿಸಿ ಪರಿಹರಿಸುವ ಬಗೆಹರಿಸುವ ಬರವಸೆ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ, ನೈರ್ಮಲ್ಯ ಅಧಿಕಾರಿ ರೂಪಾ ನಾಯಕ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 