ಸೀಲ್ಡೌನ್ ಪ್ರದೇಶಕ್ಕೆ ಭೇಟಿ ನೀಡಿ ಎಟಿ ಅನ್ನಪೂರ್ಣ ಮುದಕಮ್ಮನವರ
ಲೋಕದರ್ಶನ ವರದಿ
ಶಿಗ್ಗಾವಿ : ಬಂಕಾಪೂರ ಪಟ್ಟಣದ ಕೊಟ್ಟಿಗೇರಿ ಸೀಲ್ಡೌನ್ ಪ್ರದೇಶಕ್ಕೆ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಬೇಟಿ ನೀಡಿ ಪರಿಶೀಲಿಸಿದರು.
ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿಯವರಿಂದ ಸೀಲ್ಡೌನ್ ಪ್ರದೇಶದ ಮನೆ, ಮನೆಗೆ ದಿನಸಿ ಸಾಮಗ್ರಿಗಳು, ತರಕಾರಿ, ಶುದ್ಧ ಕುಡಿಯುವ ನೀರಿನ ಪೊರೈಕೆ ಸೇರಿದಂತೆ ಅವಶ್ಯಕ ವಸ್ತುಗಳ ಪೊರೈಕೆ ಕುರಿತು ಸಂಪೂರ್ಣ ಮಾಹಿತಿ ಪಡೆದರು. ಫಿವರ್ ಕ್ಲಿನಿಕ್, ಕಂಟ್ರೋಲ್ ರೂಂ ಗೆ ತೆರಳಿ ಸೀಲ್ಡೌನ್ ಪ್ರದೇಶದೋಳಗಿರುವವರ ಆರೋಗ್ಯದ ಕುರಿತು ಸಂಬಂದಪಟ್ಟ ವೈದ್ಯಾದಿಕಾರಿಗಳೋಂದಿಗೆ ಚಚರ್ಿಸಿ ಮಾಹಿತಿ ಪಡೆದರು. ಜನರ ಸಮಸ್ಯೆಗಳ ಕುರಿತು ಕೂಡಾ ಆಲಿಸಿ ಪರಿಹರಿಸುವ ಬಗೆಹರಿಸುವ ಬರವಸೆ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ, ನೈರ್ಮಲ್ಯ ಅಧಿಕಾರಿ ರೂಪಾ ನಾಯಕ ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 