ಸೀಲ್ಡೌನ್ ಪ್ರದೇಶಕ್ಕೆ ಭೇಟಿ ನೀಡಿ ಎಟಿ ಅನ್ನಪೂರ್ಣ ಮುದಕಮ್ಮನವರ
ಲೋಕದರ್ಶನ ವರದಿ
ಶಿಗ್ಗಾವಿ : ಬಂಕಾಪೂರ ಪಟ್ಟಣದ ಕೊಟ್ಟಿಗೇರಿ ಸೀಲ್ಡೌನ್ ಪ್ರದೇಶಕ್ಕೆ ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಬೇಟಿ ನೀಡಿ ಪರಿಶೀಲಿಸಿದರು.
ಪಟ್ಟಣದ ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿಯವರಿಂದ ಸೀಲ್ಡೌನ್ ಪ್ರದೇಶದ ಮನೆ, ಮನೆಗೆ ದಿನಸಿ ಸಾಮಗ್ರಿಗಳು, ತರಕಾರಿ, ಶುದ್ಧ ಕುಡಿಯುವ ನೀರಿನ ಪೊರೈಕೆ ಸೇರಿದಂತೆ ಅವಶ್ಯಕ ವಸ್ತುಗಳ ಪೊರೈಕೆ ಕುರಿತು ಸಂಪೂರ್ಣ ಮಾಹಿತಿ ಪಡೆದರು. ಫಿವರ್ ಕ್ಲಿನಿಕ್, ಕಂಟ್ರೋಲ್ ರೂಂ ಗೆ ತೆರಳಿ ಸೀಲ್ಡೌನ್ ಪ್ರದೇಶದೋಳಗಿರುವವರ ಆರೋಗ್ಯದ ಕುರಿತು ಸಂಬಂದಪಟ್ಟ ವೈದ್ಯಾದಿಕಾರಿಗಳೋಂದಿಗೆ ಚಚರ್ಿಸಿ ಮಾಹಿತಿ ಪಡೆದರು. ಜನರ ಸಮಸ್ಯೆಗಳ ಕುರಿತು ಕೂಡಾ ಆಲಿಸಿ ಪರಿಹರಿಸುವ ಬಗೆಹರಿಸುವ ಬರವಸೆ ನೀಡಿದರು.
ಪುರಸಭೆ ಮುಖ್ಯಾಧಿಕಾರಿ ರೇಣುಕಾ ದೇಸಾಯಿ, ನೈರ್ಮಲ್ಯ ಅಧಿಕಾರಿ ರೂಪಾ ನಾಯಕ ಇದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 