ಉತ್ಸವ್ ರಾಕ್ ಗಾರ್ಡನ್ಗೆ ಡಿ.ವಿ.ಎಸ್ ಭೇಟಿ
ಶಿಗ್ಗಾವಿ15 : ತಾಲೂಕಿನ ಗೊಟಗೋಡಿ ಉತ್ಸವ್ ರಾಕ್ ಗಾರ್ಡನಗೆ ಆಕಸ್ಮಿಕ ಭೇಟಿ ನೀಡಿದ ಕೇಂದ್ರ ಸಚಿವರು ಹಾಗೂ ಕರ್ನಾಟಕ ಸರಕಾರದ ಮಾಜಿ ಮುಖ್ಯ ಮಂತ್ರಿಗಳಾದ ಡಿ ವಿ ಸದಾನಂದಗೌಡ ಅವರನ್ನು ತಾಲೂಕಾ ಭಾ.ಜ.ಪ ಅದ್ಯಕ್ಷ ಶಿವಾನಂದ ಮ್ಯಾಗೇರಿ ನೇತೃತ್ವದಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿ, ಮಾಯಕೊಂಡ ಶಾಸಕ ಲಿಂಗಣ್ಣ, ಬ್ಯಾಡಗಿ ಶಾಸಕ ವೀರುಪಾಕ್ಷಪ್ಪ ಬಳ್ಳಾರಿ, ಮಾಜಿ ಜಿಪಂ ಸದಸ್ಯ ಪರಮೇಶಪ್ಪ ಮೇಗಳಮನಿ, ಉತ್ಸವ್ ರಾಕ್ ಗಾರ್ಡನ್ ರೂವಾರಿ ಇ ಬಿ ಸೊಲಬಕ್ಕನವರ, ದೇವಣ್ಣ ಚಾಕಲಬ್ಬಿ, ಎಪಿಎಂಸಿ ನಾಮನಿದರ್ೇಶಿತ ಸದಸ್ಯ ಯಲ್ಲಪ್ಪ ಬಗಾಡೆ, ಮುಖಂಡರಾದ ಶಿವಾನಂದ ಸೊಬರದ, ಫಕ್ಕೀರಗೌಡ ಭರಮಗೌಡ್ರ, ರೇವಣಸಿದ್ದಪ್ಪ ಸೊರಟೂರ, ವಿರುಪಾಕ್ಷಗೌಡ ಪಾಟೀಲ ಸೇರಿದಂತೆ ಭಾಜಪದ ನೂರಾರು ಕಾರ್ಯಕರ್ತರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 