ಯೋಗ ಉತ್ಸವ ಸ್ಥಳಕ್ಕೆ ವಚನಾನಂದ ಸ್ವಾಮೀಜಿ ಭೇಟಿ
ಲೋಕದರ್ಶನ ವರದಿ
ಅಥಣಿ 01: ಪೂರ್ವಭಾವಿ ಯೋಜನೆಯಂತೆ ಇಂದು ದಿ. 1 ಡಿಸೆಂಬರದಿಂದ 6 ರವರೆಗೆ ನಡೆಯಲಿರುವ ಯೋಗ ಶಿಬಿರ ಸ್ಥಳಕ್ಕೆ ಶ್ವಾಸಗುರು ವಚನಾನಂದ ಸ್ವಾಮೀಗಳು ಭೇಟ್ಟಿನೀಡಿ ಪರಿಶೀಲನೆ ಮಾಡಿದರು.
ದಿ.30ರಂದು ಸಾಯಂಕಾಲ ಇಲ್ಲಿಯ ಭೋಜರಾಜ ಕ್ರೀಡಾಂಗಣಕ್ಕೆ ಭೇಟಿ ನೀಡಿದಾಗ, ಧ್ವನಿವರ್ಧಕ ಹಾಗೂ ಶಿಬಿರಾಥರ್ಿಗಳು ಕುಳಿತುಕೊಳ್ಳುವ ಸ್ಥಳದ ಬಗ್ಗೆ ಸಂಘಟಕರಿಗೆ ಮಾರ್ಗದರ್ಶನ ನೀಡಿದರು. ಪೂರ್ವಭಾವಿ ಸಿದ್ಧತೆಯ ನಡದ ಬಗ್ಗೆ ಸಮಾಧಾನ ವ್ಯಕ್ತ ಪಡಿಸಿದರು. ಈ ಸಮಯದಲ್ಲಿ ಎಸ್. ಕೆ ಹೊಳೆಪ್ಪನವರ, ಶಿವಪುತ್ರ ಯಾದವಾಡ, ಚಿಕ್ಕಟ್ಟಿ, ಅಪ್ಪಾಸಾಹೇಬ ತಾಂಬಟ, ಶಿವಾನಂದ ಮಾಲಗಾವಿ, ಸಿ. ಎಸ್ ಕೋಟ್ಯಾಳ, ಬಸವರಾಜ ಅಂಬಿ, ಅಶೋಕ ಜಗದೇವ, ಶ್ರೀಶೈಲ ಪಾಟೀಲ, ಅಶೋಕ ಗೌರಗೊಂಡ, ಶಿವಗೌಡ ಜಗದೇವ, ಮಹೇಶ ಪಾಟೀಲ ಹಾಗೂ ವಿಶಾಲಾಕ್ಷಿ ಅಂಬಿ ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 