ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಸಿ ಎಸ್ ನಾಡಗೌಡ(ಅಪ್ಪಾಜಿ) ಭೇಟಿ
Visit of MLA CS Nadagowda (Appaji) to Basaveshwara temple
ಮುದ್ದೇಬಿಹಾಳ 19:ತಾಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಭೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಅವರ ಭಾನುವಾರ ಭೇಟಿ ನೀಡಿ ದರ್ಶನಾಶಿರ್ವಾದ ಪಡೆದು ಜಾತ್ರಾ ಮಹೋತ್ಸವದ ಅಂಗವಾಗಿ ಕೋಪ್ಪಳದಲ್ಲಿ ನಿರ್ಮಿತಗೊಂಡ ನೂತನ ರಥವನ್ನುವನ್ನು ಪರೀಶಿಲಿಸಿದರು.
ಬಸವೇಶ್ವರ ಜಾತ್ರಾ ಮಹೋತ್ಸವ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಳ್ಳಳ್ಳಿ, ಉಪಾಧ್ಯಕ್ಷ ಆನಂದ ಗಸ್ತೆಗಾರ, ಸಂಗನಗೌಡ ಪಾಟೀಲ, ನಾಗಲಿಂಗತ್ಯಾಮಠ, ಮುದುಕಪ್ಪ ಬಾಗೇವಾಡಿ, ಯಲ್ಲಪ್ಪ ಗಸ್ತಿಗಾರ, ಬಿ.ಟಿ ಬಿರಾದಾರ, ಸಂಗಯ್ಯಾ ಮಠ, ಬಿ ಎಸ್ ಹೂಗಾರ, ಮಲ್ಲಿಕಾರ್ಜುನ ಹುಲಬೆಂಚಿ, ಸಿದ್ದು ಕೋಲಕಾರ, ಬಸಲಿಂಗಪ್ಪಗೌಡ ಬಿರಾದಾರ, ಅಶೊಕ ಕಾಟಿ, ಬಸನಗೌಡ ಬಿರಾದಾರ ಸೇರಿದಂತೆ ಹಲವರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 