ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಸಿ ಎಸ್ ನಾಡಗೌಡ(ಅಪ್ಪಾಜಿ) ಭೇಟಿ
Visit of MLA CS Nadagowda (Appaji) to Basaveshwara temple
ಮುದ್ದೇಬಿಹಾಳ 19:ತಾಲೂಕಿನ ಕುಂಟೋಜಿ ಗ್ರಾಮದ ಬಸವೇಶ್ವರ ದೇವಸ್ಥಾನಕ್ಕೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಭೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಅವರ ಭಾನುವಾರ ಭೇಟಿ ನೀಡಿ ದರ್ಶನಾಶಿರ್ವಾದ ಪಡೆದು ಜಾತ್ರಾ ಮಹೋತ್ಸವದ ಅಂಗವಾಗಿ ಕೋಪ್ಪಳದಲ್ಲಿ ನಿರ್ಮಿತಗೊಂಡ ನೂತನ ರಥವನ್ನುವನ್ನು ಪರೀಶಿಲಿಸಿದರು.
ಬಸವೇಶ್ವರ ಜಾತ್ರಾ ಮಹೋತ್ಸವ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಳ್ಳಳ್ಳಿ, ಉಪಾಧ್ಯಕ್ಷ ಆನಂದ ಗಸ್ತೆಗಾರ, ಸಂಗನಗೌಡ ಪಾಟೀಲ, ನಾಗಲಿಂಗತ್ಯಾಮಠ, ಮುದುಕಪ್ಪ ಬಾಗೇವಾಡಿ, ಯಲ್ಲಪ್ಪ ಗಸ್ತಿಗಾರ, ಬಿ.ಟಿ ಬಿರಾದಾರ, ಸಂಗಯ್ಯಾ ಮಠ, ಬಿ ಎಸ್ ಹೂಗಾರ, ಮಲ್ಲಿಕಾರ್ಜುನ ಹುಲಬೆಂಚಿ, ಸಿದ್ದು ಕೋಲಕಾರ, ಬಸಲಿಂಗಪ್ಪಗೌಡ ಬಿರಾದಾರ, ಅಶೊಕ ಕಾಟಿ, ಬಸನಗೌಡ ಬಿರಾದಾರ ಸೇರಿದಂತೆ ಹಲವರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 