ಸಚಿವ ಜಮೀರ್ ಅಹ್ಮದ್ ಖಾನ್ ಗೆ ಭೇಟಿ- ಅನುದಾನ ನೀಡಲು ಮನವಿ ಪತ್ರ ಸಲ್ಲಿಕೆ
Visit to Minister Zameer Ahmed Khan - Submission of a request letter for grant
ಕೊಪ್ಪಳ 27 : ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಚ್ ಮತ್ತು ವಕ್ಫ್ ಖಾತೆ ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ರವರಿಗೆ ಪಕ್ಕದ ವಿಜಯನಗರ ಜಿಲ್ಲೆಯ ಹೊಸಪೇಟೆ ಯಲ್ಲಿ ಭೇಟಿಯಾಗಿ ಅಂಜುಮನ್ ಕಮಿಟಿಯ ಶಾದಿ ಮಹಲ್ ಕಟ್ಟಡ ,ಕೊಪ್ಪಳದ ಕಬರ ಸ್ಥಾನ ಕಾಂಪೌಂಡ್ ಕಟ್ಟಡ ನಿರ್ಮಾಣಕ್ಕೆ ಮತ್ತು ಮಸೀದಿ ಕಟ್ಟಡ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ ವಿವಿಧ ಸಂಸ್ಥೆಗಳಿಗೆ ಅನುದಾನ ನೀಡಲು ಮನವಿ ಮಾಡಿಕೊಳ್ಳಲಾಯಿತು, ಅವರ ಮನವಿ ಗಳಿಗೆ ಸಕಾರಾತ್ಮಕವಾಗಿ ಸ್ಪಂದನೆ ನೀಡಿ ಪರೀಶೀಲಿಸಿ ಅಗತ್ಯ ಕ್ರಮ ಕೈಗೊಂಡು ಅನುದಾನ ನೀಡಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ರವರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ಕೆ ರಾಘವೇಂದ್ರ ಹಿಟ್ನಾಳ, ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್, ಅಂಜುಮನ್ ಕಮಿಟಿಯ ಅಧ್ಯಕ್ಷ ಎಂ ಡಿ ಆಸಿಫ್ ಕರ್ಕಿಹಳ್ಳಿ, ನಗರಸಭೆ ಸದಸ್ಯ ಅಜೀಮ್ ಅತ್ತಾರ್, ಮತ್ತು ಗಫಾರ್ ಡಿಡ್ಡಿ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 