ಗಾಯತ್ರಿ ಭವನಕ್ಕೆ ಸತ್ಯಾತ್ಮತೀರ್ಥರ ಭೇಟಿ
ಬೆಳಗಾವಿ: ನಗರದಲ್ಲಿ ಕೋಟ್ಯಾವಧಿ ರೂ. ವೆಚ್ಚದಲ್ಲಿ ನಿಮರ್ಿಸಲಾಗುತ್ತಿರುವ ಗಾಯತ್ರಿ ಭವನಕ್ಕೆ ಉತ್ತರಾಧಿಮಠದ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರು ಇಂದು ಭೆಟ್ಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದಲ್ಲಿ ಕಳೆದ ದಿನ ಮುಕ್ತಾಯಗೊಂಡ ಪಾದುಕಾ ಸಮಾರಾಧನೆ ಸಮಾರೋಪಗೊಂಡ ನಂತರ ಇಂದು ಬೆಳಿಗ್ಗೆ ಗಾಯತ್ರಿ ಭವನಕ್ಕೆ ಅವರು ಭೆಟ್ಟಿ ನೀಡಿದರು.
ಈ ಸಂದರ್ಭದಲ್ಲಿ ಬ್ರಾಹ್ಮಣ ಸಮಾಜದ ಅಧ್ಯಕ್ಷ, ನ್ಯಾಯವಾದಿ ಎಸ್.ಎಂ. ಕುಲಕಣರ್ಿ, ಅರವಿಂದ ಹುನಗುಂದ, ಆರ್.ಎಸ್. ಮುತಾಲಿಕ ದೇಸಾಯಿ ಮತ್ತಿತರರು ಗಾಯತ್ರಿ ಭವನದ ನಿಮರ್ಾಣದ ಉದ್ದೇಶದ ಬಗ್ಗೆ ವಿವರಿಸಿದರು. ವಿಕಾಸ ತೇರಣಿಕರ, ಶಿರೀಷ ಕಾಣಿಟಕರ, ಶ್ರೀಮತಿ ವಾಣಿ ಜೋಶಿ, ಮಾಲತೇಶ್ ಕುಲಕಣರ್ಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 