ರಾಯಬಾಗ: ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ
ಲೋಕದರ್ಶನ ವರದಿ
ರಾಯಬಾಗ 19: ತಾಲೂಕಿನ ಚಿಂಚಲಿ ಪಟ್ಟಣದ ಮಸಾಲಜಿ ತೋಟದಲ್ಲಿನ ಮನೆಯ ಸ್ಥಿತಿಗತಿ ವೀಕ್ಷಿಸಲು ಶನಿವಾರ ಪ್ರವಾಹದ ನೀರಿನಲ್ಲಿ ಈಜುತ್ತಾ ಹೋಗಿ ಮರಳಿ ಬರುವಾಗ ನೀರಿನ ಸೆಳೆತಕ್ಕೆ ಸಿಲುಕಿ ಸದಾಶಿವ ಜಗದಾಳೆ ಮೃತಪಟ್ಟಿದ್ದರು. ಆ ಹಿನ್ನೆಲೆಯಲ್ಲಿ ಭಾನುವಾರ ಮೃತರ ಮನೆಗೆ ಶಾಸಕ ಡಿ.ಎಂ.ಐಹೊಳೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಸಕರ್ಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.
ಪ.ಪಂ ಸದಸ್ಯರಾದ ಅಂಕುಶ ಜಾಧವ, ರಮೇಶ ಹಾರೂಗೇರಿ, ಸಂಜಯ ಮೈಶಾಳೆ, ಮುಖಂಡರಾದ ಮಲ್ಲುಕಮತೆ, ಮಹಾವೀರ ಹಾರೂಗೇರಿ, ವಿಠ್ಠಲ ಘೊಂಗಡಿ, ಅಕ್ಬರ್ಐನಾಪೂರೆ, ಸುಭಾಷಕೋರೆ, ಕುಮಾರ ಮಸಾಲಜಿ, ರವಿ ಪಾಟೀಲ, ಪರಶುರಾಮ ಜಗದಾಳೆ ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 