ರಾಯಬಾಗ: ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ
ಲೋಕದರ್ಶನ ವರದಿ
ರಾಯಬಾಗ 19: ತಾಲೂಕಿನ ಚಿಂಚಲಿ ಪಟ್ಟಣದ ಮಸಾಲಜಿ ತೋಟದಲ್ಲಿನ ಮನೆಯ ಸ್ಥಿತಿಗತಿ ವೀಕ್ಷಿಸಲು ಶನಿವಾರ ಪ್ರವಾಹದ ನೀರಿನಲ್ಲಿ ಈಜುತ್ತಾ ಹೋಗಿ ಮರಳಿ ಬರುವಾಗ ನೀರಿನ ಸೆಳೆತಕ್ಕೆ ಸಿಲುಕಿ ಸದಾಶಿವ ಜಗದಾಳೆ ಮೃತಪಟ್ಟಿದ್ದರು. ಆ ಹಿನ್ನೆಲೆಯಲ್ಲಿ ಭಾನುವಾರ ಮೃತರ ಮನೆಗೆ ಶಾಸಕ ಡಿ.ಎಂ.ಐಹೊಳೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಸಕರ್ಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.
ಪ.ಪಂ ಸದಸ್ಯರಾದ ಅಂಕುಶ ಜಾಧವ, ರಮೇಶ ಹಾರೂಗೇರಿ, ಸಂಜಯ ಮೈಶಾಳೆ, ಮುಖಂಡರಾದ ಮಲ್ಲುಕಮತೆ, ಮಹಾವೀರ ಹಾರೂಗೇರಿ, ವಿಠ್ಠಲ ಘೊಂಗಡಿ, ಅಕ್ಬರ್ಐನಾಪೂರೆ, ಸುಭಾಷಕೋರೆ, ಕುಮಾರ ಮಸಾಲಜಿ, ರವಿ ಪಾಟೀಲ, ಪರಶುರಾಮ ಜಗದಾಳೆ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 