ರಾಯಬಾಗ: ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ
ಲೋಕದರ್ಶನ ವರದಿ
ರಾಯಬಾಗ 19: ತಾಲೂಕಿನ ಚಿಂಚಲಿ ಪಟ್ಟಣದ ಮಸಾಲಜಿ ತೋಟದಲ್ಲಿನ ಮನೆಯ ಸ್ಥಿತಿಗತಿ ವೀಕ್ಷಿಸಲು ಶನಿವಾರ ಪ್ರವಾಹದ ನೀರಿನಲ್ಲಿ ಈಜುತ್ತಾ ಹೋಗಿ ಮರಳಿ ಬರುವಾಗ ನೀರಿನ ಸೆಳೆತಕ್ಕೆ ಸಿಲುಕಿ ಸದಾಶಿವ ಜಗದಾಳೆ ಮೃತಪಟ್ಟಿದ್ದರು. ಆ ಹಿನ್ನೆಲೆಯಲ್ಲಿ ಭಾನುವಾರ ಮೃತರ ಮನೆಗೆ ಶಾಸಕ ಡಿ.ಎಂ.ಐಹೊಳೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಸಕರ್ಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.
ಪ.ಪಂ ಸದಸ್ಯರಾದ ಅಂಕುಶ ಜಾಧವ, ರಮೇಶ ಹಾರೂಗೇರಿ, ಸಂಜಯ ಮೈಶಾಳೆ, ಮುಖಂಡರಾದ ಮಲ್ಲುಕಮತೆ, ಮಹಾವೀರ ಹಾರೂಗೇರಿ, ವಿಠ್ಠಲ ಘೊಂಗಡಿ, ಅಕ್ಬರ್ಐನಾಪೂರೆ, ಸುಭಾಷಕೋರೆ, ಕುಮಾರ ಮಸಾಲಜಿ, ರವಿ ಪಾಟೀಲ, ಪರಶುರಾಮ ಜಗದಾಳೆ ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 