ರಾಯಬಾಗ: ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ
ಲೋಕದರ್ಶನ ವರದಿ
ರಾಯಬಾಗ 19: ತಾಲೂಕಿನ ಚಿಂಚಲಿ ಪಟ್ಟಣದ ಮಸಾಲಜಿ ತೋಟದಲ್ಲಿನ ಮನೆಯ ಸ್ಥಿತಿಗತಿ ವೀಕ್ಷಿಸಲು ಶನಿವಾರ ಪ್ರವಾಹದ ನೀರಿನಲ್ಲಿ ಈಜುತ್ತಾ ಹೋಗಿ ಮರಳಿ ಬರುವಾಗ ನೀರಿನ ಸೆಳೆತಕ್ಕೆ ಸಿಲುಕಿ ಸದಾಶಿವ ಜಗದಾಳೆ ಮೃತಪಟ್ಟಿದ್ದರು. ಆ ಹಿನ್ನೆಲೆಯಲ್ಲಿ ಭಾನುವಾರ ಮೃತರ ಮನೆಗೆ ಶಾಸಕ ಡಿ.ಎಂ.ಐಹೊಳೆ ಭೇಟಿ ನೀಡಿ ಸಾಂತ್ವನ ಹೇಳಿದರು. ಬಳಿಕ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಸಕರ್ಾರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದರು.
ಪ.ಪಂ ಸದಸ್ಯರಾದ ಅಂಕುಶ ಜಾಧವ, ರಮೇಶ ಹಾರೂಗೇರಿ, ಸಂಜಯ ಮೈಶಾಳೆ, ಮುಖಂಡರಾದ ಮಲ್ಲುಕಮತೆ, ಮಹಾವೀರ ಹಾರೂಗೇರಿ, ವಿಠ್ಠಲ ಘೊಂಗಡಿ, ಅಕ್ಬರ್ಐನಾಪೂರೆ, ಸುಭಾಷಕೋರೆ, ಕುಮಾರ ಮಸಾಲಜಿ, ರವಿ ಪಾಟೀಲ, ಪರಶುರಾಮ ಜಗದಾಳೆ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 