ವಿಠ್ಠಲ...ವಿಠ್ಠಲ...ಪಾಂಡುರಂಗ ವಿಠ್ಠಲ.!
Vitthala... Vitthala... Panduranga Vitthala!
ಲೋಕದರ್ಶನ ವರದಿ
ಬೆಟಗೇರಿ 25 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ 5 ವರ್ಷದ ಬಾಲಕ ರಿತೇಶ ಶಿವಾನಂದ ವಡೇರ ಅವರು ಆಷಾಢ ಏಕಾದಶಿ ದಿನ ಜು.25ರಂದು ಉಪವಾಸ ಕೈಗೊಂಡು ವಿಠ್ಠಲನ ನಾಮಸ್ಮರಣೆ ಮಾಡುತ್ತಾ ಪಂಡರಪುರ ಪಾಂಡುರಂಗ ವಿಠ್ಠಲನ ವೇಷ ಭೂಷಣ ತೊಟ್ಟು ಓಡಾಡುತ್ತಿರುವ ಬಾಲಕ ಎಲ್ಲ ನೋಡುಗರ ಗಮನ ಸೆಳೆದನು.
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ 