ಸ್ವರ ಸಂಜೆ ನಮನ ಕಾರ್ಯಕ್ರಮ
ಲೋಕದರ್ಶನ ವರದಿ
ಹಾವೇರಿ17: ಈ ನೆಲದ ಕಲೆ ಉಳಿದಿರುವದು ಗ್ರಾಮೀಣ ಜನರಿಂದ ಎಂದು ಜಗದೀಶ ಕಾಳಪ್ಪನವರ ಹೇಳಿದರು.
ಶನಿವಾರ ತಾಲೂಕಿನ ದೇವಗಿರಿಯ ಶಿವಶರಣ ಮಾದಾರ ಚನ್ನಯ್ಯ ಯುವಕ ಮಂಡಳ ವತಿಯಿಂದ ಶನಿವಾರ ಸ್ವರ ಸಂಜೆ ನಮನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಲ್ಲದೇ, ಐತಿಹಾಸಿಕ ಪರಂಪರೆ ಹೊಂದಿರುವ ಕಲೆಗಳಿಗೆ ಇಂದಿನ ಜಾಗತೀಕ ದಿನಮಾನಗಳಲ್ಲಿ ಪ್ರೋತ್ಸಾಹ ಕ್ಷೀಣಿಸುತ್ತಿದೆ. ಹಾಗಾಗಿ ಕಲೆ-ಸಂಸ್ಕೃತಿಯನ್ನು ಉಳಿಸು ನಿಟ್ಟಿನಲ್ಲಿ ನಾವೇಲ್ಲರೂ ಭಾಗಿಯಾಗಬೇಕು ಎಂದರು.
ಈ ಸಮಯದಲ್ಲಿ ಕಲಾವಿದರಾದ ಬಿ.ವೈ ಯಲ್ಲಾಪುರ ಹಾಗೂ ಸಂಗಡಿಗರಿಂದ ಜಾನಪದ ಗೀತೆ, ಮತ್ತು ನಿರ್ಮಲಾ ಹಾಗೂ ಸಂಗಡಿಗರಿಂದ ಸೋಭಾನ ಪದ ನೇರವೆರಿತು.
ಈ ಸಂದರ್ಭದಲ್ಲಿ ಕನ್ನಡ ರಾಜ್ಯ ಪ್ರಶಸ್ತಿ ವಿಜೇತ ಪ್ರಕಾಶ ದಿಡಗೂರಗೆ ವಿಶೇಷ ಸನ್ಮಾನ ಮಾಡಲಾಯಿತು. ಡಾ. ನಾಗಪ್ಪ ಬಕ್ಕಣ್ಣನವರ, ಜನಾಬ್ ಕಳಸದ, ಮಾಲತೇಶ ಮನ್ನಂಗಿ,ಬೀರಪ್ಪ ಹುಳ್ಳಿ, ಪರುಶುರಾಮ ತಳವಾರ, ಹನುಮಂತಪ್ಪ ಏರಿಮನಿ, ನಿಂಗಪ್ಪ ಪುರದ ಸೇರಿದಂತೆ ಮುಂತಾದವರು ಹಾಜರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 