ಸ್ವರ ಸಂಜೆ ನಮನ ಕಾರ್ಯಕ್ರಮ
ಲೋಕದರ್ಶನ ವರದಿ
ಹಾವೇರಿ17: ಈ ನೆಲದ ಕಲೆ ಉಳಿದಿರುವದು ಗ್ರಾಮೀಣ ಜನರಿಂದ ಎಂದು ಜಗದೀಶ ಕಾಳಪ್ಪನವರ ಹೇಳಿದರು.
ಶನಿವಾರ ತಾಲೂಕಿನ ದೇವಗಿರಿಯ ಶಿವಶರಣ ಮಾದಾರ ಚನ್ನಯ್ಯ ಯುವಕ ಮಂಡಳ ವತಿಯಿಂದ ಶನಿವಾರ ಸ್ವರ ಸಂಜೆ ನಮನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಲ್ಲದೇ, ಐತಿಹಾಸಿಕ ಪರಂಪರೆ ಹೊಂದಿರುವ ಕಲೆಗಳಿಗೆ ಇಂದಿನ ಜಾಗತೀಕ ದಿನಮಾನಗಳಲ್ಲಿ ಪ್ರೋತ್ಸಾಹ ಕ್ಷೀಣಿಸುತ್ತಿದೆ. ಹಾಗಾಗಿ ಕಲೆ-ಸಂಸ್ಕೃತಿಯನ್ನು ಉಳಿಸು ನಿಟ್ಟಿನಲ್ಲಿ ನಾವೇಲ್ಲರೂ ಭಾಗಿಯಾಗಬೇಕು ಎಂದರು.
ಈ ಸಮಯದಲ್ಲಿ ಕಲಾವಿದರಾದ ಬಿ.ವೈ ಯಲ್ಲಾಪುರ ಹಾಗೂ ಸಂಗಡಿಗರಿಂದ ಜಾನಪದ ಗೀತೆ, ಮತ್ತು ನಿರ್ಮಲಾ ಹಾಗೂ ಸಂಗಡಿಗರಿಂದ ಸೋಭಾನ ಪದ ನೇರವೆರಿತು.
ಈ ಸಂದರ್ಭದಲ್ಲಿ ಕನ್ನಡ ರಾಜ್ಯ ಪ್ರಶಸ್ತಿ ವಿಜೇತ ಪ್ರಕಾಶ ದಿಡಗೂರಗೆ ವಿಶೇಷ ಸನ್ಮಾನ ಮಾಡಲಾಯಿತು. ಡಾ. ನಾಗಪ್ಪ ಬಕ್ಕಣ್ಣನವರ, ಜನಾಬ್ ಕಳಸದ, ಮಾಲತೇಶ ಮನ್ನಂಗಿ,ಬೀರಪ್ಪ ಹುಳ್ಳಿ, ಪರುಶುರಾಮ ತಳವಾರ, ಹನುಮಂತಪ್ಪ ಏರಿಮನಿ, ನಿಂಗಪ್ಪ ಪುರದ ಸೇರಿದಂತೆ ಮುಂತಾದವರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 