ಸ್ವಯಂಪ್ರೇರಿತ ರಕ್ತದಾನ ಶಿಬಿರ
Voluntary blood donation camp- Yaragatti
ಯರಗಟ್ಟಿ, 14 : ಸಮೀಪದ ಮುನವಳ್ಳಿ ಪಟ್ಟಣದಲ್ಲಿ ಸೋಮಶೇಖರ ಮಠದ ಪೀಠಾಧಿಪತಿ ಶ್ರೀ ಮುರುಘೇಂದ್ರ ಸ್ವಾಮೀಜಿಯವರ ಜನ್ಮದಿನದ ನಿಮಿತ್ಯ ಸ್ವಯಂಪ್ರೇರಿತ ರಕ್ತದಾನ ಶಿಬಿರ ಜರುಗಿತು. ಶ್ರೀ ಮುರುಘೇಂದ್ರ ಸ್ವಾಮೀಜಿ, ಪುರಸಭೆ ಅಧ್ಯಕ್ಷ ಸಿ. ಬಿ. ಬಾಳಿ, ಉಪಾಧ್ಯಕ್ಷೆ ಕೆ. ಎಚ್. ಹಿರೇಮೇತ್ರಿ, ಪುರಸಭೆ ಮುಖ್ಯಾಧಿಕಾರಿ ಮಹೇಂದ್ರ ತಿಮ್ಮಾಣಿ, ಉಮೇಶ ಬಾಳಿ, ಡಾ. ಆಯ್. ಪಿ. ಗಡಾದ, ಟಿಎಚ್ಒ ಡಾ. ಶ್ರೀಪಾದ ಸಬನೀಸ್, ಡಾ. ನವೀನ ನಿಜಗುಲಿ, ಡಾ. ಎಸ್. ಎಲ್. ದಂಡಗಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಆಯ್. ಆರ್. ಗಂಜಿ, ಶಿವಪುತ್ರ್ಪ ಕೆಳಗಡೆ, ಹನಮಂತ ಶಿಂಗನ್ನವರ ಸೇರಿದಂತೆ ಇತರರು ಇದ್ದರು.
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ 