ಸ್ವಯಂಪ್ರೇರಿತ ರಕ್ತದಾನ ಶಿಬಿರ
Voluntary blood donation camp- Yaragatti
ಯರಗಟ್ಟಿ, 14 : ಸಮೀಪದ ಮುನವಳ್ಳಿ ಪಟ್ಟಣದಲ್ಲಿ ಸೋಮಶೇಖರ ಮಠದ ಪೀಠಾಧಿಪತಿ ಶ್ರೀ ಮುರುಘೇಂದ್ರ ಸ್ವಾಮೀಜಿಯವರ ಜನ್ಮದಿನದ ನಿಮಿತ್ಯ ಸ್ವಯಂಪ್ರೇರಿತ ರಕ್ತದಾನ ಶಿಬಿರ ಜರುಗಿತು. ಶ್ರೀ ಮುರುಘೇಂದ್ರ ಸ್ವಾಮೀಜಿ, ಪುರಸಭೆ ಅಧ್ಯಕ್ಷ ಸಿ. ಬಿ. ಬಾಳಿ, ಉಪಾಧ್ಯಕ್ಷೆ ಕೆ. ಎಚ್. ಹಿರೇಮೇತ್ರಿ, ಪುರಸಭೆ ಮುಖ್ಯಾಧಿಕಾರಿ ಮಹೇಂದ್ರ ತಿಮ್ಮಾಣಿ, ಉಮೇಶ ಬಾಳಿ, ಡಾ. ಆಯ್. ಪಿ. ಗಡಾದ, ಟಿಎಚ್ಒ ಡಾ. ಶ್ರೀಪಾದ ಸಬನೀಸ್, ಡಾ. ನವೀನ ನಿಜಗುಲಿ, ಡಾ. ಎಸ್. ಎಲ್. ದಂಡಗಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಆಯ್. ಆರ್. ಗಂಜಿ, ಶಿವಪುತ್ರ್ಪ ಕೆಳಗಡೆ, ಹನಮಂತ ಶಿಂಗನ್ನವರ ಸೇರಿದಂತೆ ಇತರರು ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 