ಮದುಮಗನಿಂದ ಮತ ಚಲಾವಣೆ
ರಾಣೇಬೆನ್ನೂರ ಏ.23: ಹಸೆಮಣೆಗೆ ಏರಬೇಕಾಗಿದ್ದ ಮದುಮಗನೊಬ್ಬ ತನ್ನ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿದು ಇತರರಿಗೆ ಮಾದರಿಯಾಗಿದ್ದಾನೆ.
ಇಲ್ಲಿನ ಉಮಾಶಂಕರ ನಗರದ ನಿವಾಸಿ ಪ್ರಸನ್ನ ಮುದಿಗೌಡ್ರ ಎಂಬ ವ್ಯಕ್ತಿಯೇ ಮದುಮಗನಾಗಿದ್ದು ಏ. 24 ರಂದು ಮದುವೆ ನಿಶ್ಚಯವಾಗಿದ್ದು ತನ್ನ ಬಿಡುವಿಲ್ಲದ ವೇಳೆಯ ನಡುವೆಯೂ ಮತದಾನದ ಹಕ್ಕು ಚಲಾಯಿಸಲು ನಿಶ್ಚಯಿಸಿ ಮತ ಚಲಾಯಿಸಿದ್ದಾನೆ.
ಇದೇ ಸಂದರ್ಭದಲ್ಲಿ ಚೋಳಪ್ಪ ಕಸವಾಳ, ದೀಪಕ ಹರಪನಹಳ್ಳಿ, ಪ್ರಕಾಶ ಮಣೇಗಾರ, ನಾಗರಾಜ ಬಿದರಿ ಸೇರಿದಂತೆ ಮತ್ತಿತರರು ಆತನಿಗೆ ಶುಭ ಹಾರೈಸಿದ್ದಾರೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 