ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ತರಬೇತಿ
Voter List Comprehensive Special Revision Training
ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ತರಬೇತಿ
ಗದಗ 13: ರಾಜ್ಯದ ಎಲ್ಲ ಜಿಲ್ಲೆಗಳ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಚುನಾವಣಾ ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಿರಸ್ತೆದಾರರು, ಂಐಒಖಿ, ಆಐಒಖಿ ಹಾಗೂ ಖಐಒಖಿ ಸದಸ್ಯರು, ಎಲ್ಲಾ ತಾಲೂಕುಗಳ ಚುನಾವಣಾ ವಿಷಯನಿರ್ವಾಹಕರು ಹಾಗೂ ನಾಲ್ಕು ಮತಕ್ಷೇತ್ರಗಳ ಚುನಾವಣಾ ಸಮಾಲೋಚಕರು ಮುಂತಾದವರಿಗೆ ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ (ಖಋ - ಖಠಿಜಛಿಚಿಟ ಋಣಜಠಿತಜ ಖಜತಠ) ಕುರಿತು ಶನಿವಾರ ತರಬೇತಿ ಏರಿ್ಡಸಲಾಗಿತ್ತು.ಮತದಾರರ ಪಟ್ಟಿ ಸಮಗ್ರ ವಿಶೇಷ ಪರಿಷ್ಕರಣೆ ಕುರಿತು ತರಬೇತಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಾದ ವಿ ಅನ್ಬುಕುಮಾರ ಹಾಗೂ ಜಂಟಿ ಚುನಾವಣಾಧಿಕಾರಿ ಯೋಗಿಶ್ವರ ಅವರ ತರಬೇತಿಯ ನೇತ್ರತ್ವದಲ್ಲಿ ಸವಿವರವಾಗಿ ತರಬೇತಿ ಜರುಗಿತು.ಗದಗ ಜಿಲ್ಲೆಯ ಜಿಲ್ಲಾಡಳಿತ ಭವನದ ವಿಡಿಯೋ ಕಾನ್ಫರೆನ್ಸ್ ಹಾಲ್ ನಲ್ಲಿ ಜಿಲ್ಲೆಯಿಂದ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿ ಪಂ ಉಪಕಾರ್ಯದರ್ಶಿ ಸಿ ಆರ್ ಮುಂಡರಗಿ ಸೇರಿದಂತೆ ಮತದಾರರ ನೋಂದಣಾಧಿಕಾರಿಗಳು, ಸಹಾಯಕ ಮತದಾರರ ನೋಂದಣಾಧಿಕಾರಿಗಳು, ಚುನಾವಣಾ ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಿರಸ್ತೆದಾರರು, ಂಐಒಖಿ, ಆಐಒಖಿ ಹಾಗೂ ಖಐಒಖಿ ಸದಸ್ಯರು, ಎಲ್ಲಾ ತಾಲೂಕುಗಳ ಚುನಾವಣಾ ವಿಷಯನಿರ್ವಾಹಕರು ಹಾಗೂ ನಾಲ್ಕು ಮತಕ್ಷೇತ್ರಗಳ ಚುನಾವಣಾ ಸಮಾಲೋಚಕರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 