ಪತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಜಾಥ
Voter list revision awareness rally
ತಾಳಿಕೋಟಿ : ಪಟ್ಟಣದ ವೀರಶೈವ ವಿದ್ಯಾವರ್ಧಕ ಸಂಘದ ಅನುದಾನಿತ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರ ಸಹಯೋಗದೊಂದಿಗೆ ಇಂದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ.ಪೂ.ವಿದ್ಯಾರ್ಥಿಗಳಿಂದ ಜಾಥಾ ನಡೆಸಲಾಯಿತು. ಕಾಲೇಜು ಚೇರಮನ್ ಎಮ್.ಆರ್.ಕತ್ತಿ ಹಾಗೂ ಪ್ರೌಢಶಾಲೆ ಚೇರಮನ್ ಎಮ್.ಸಿ.ಕತ್ತಿ ಅವರು ಚಾಲನೆ ನೀಡಿದರು ಪ್ರಾಚಾರ್ಯ ಕಿಶೋರಕುಮಾರ ನೇತೃತ್ವ ವಹಿಸಿದ್ದರು. ಜಾಥಾದಲ್ಲಿ ಪ್ರೌಢಶಾಲೆ ಉಪಪ್ರಾಚಾರ್ಯ ಆರ್.ಎಸ್.ಬೂದಿಹಾಳ ಹಾಗೂ ಉಪನ್ಯಾಸಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 