ಸಂಬರಗಿ: ಮತದಾನ ಜಾಗೃತಿ ಜಾಥಾ ಕಾರ್ಯಕ್ರಮ
ಲೋಕದರ್ಶನ ವರದಿ
ಸಂಬರಗಿ 21: ಡಿಸೆಂಬರ 5 ರಂದು ಕಾಗವಾಡ ವಿಧಾನ ಸಭಾ ಉಪ ಚುನಾವಣೆ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಪಿಎಸ್ಐ ಸುಮಾ ಗೋರಗಲ್ ಇವರ ನೇತೃತ್ವದಲ್ಲಿ ಗುರುವಾರ ಸಂಬರಗಿ ಗ್ರಾಮದಲ್ಲಿ ಪಥಸಂಚಲನ ನಡೆಸಿ ಮತದಾನ ಜಾಗೃತಿ ಶಾಂತಿಯುತವಾಗಿ ಮತದಾನ ಮಾಡಬೇಕೆಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಬರಗಿ ಗ್ರಾಮ ಪಂಚಾಯತ ಅಧ್ಯಕ್ಷರು ಮಹಾದೇವ ತಾನಗೆ ಮಾತನಾಡಿ ಎಲ್ಲಾರು ಕಡ್ಡಾಯವಾಗಿ ಯುವಕ ಯುವತಿಯರು ಹೆಚಿನ ಪ್ರಮಾಣದಲ್ಲಿ ಮತ ಚಲಾಯಿಸಬೇಕೆಂದು ವಿನಂತಿಸಿದರು.
ಡಿಆರ್ , ಕೆಎಸ್ ಆರ್ ಪಿ , ಪೊಲೀಸ ಪಡೆ ಹಾಗೂ ಶಾಲಾ ಮಕ್ಕಳಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಗೃತಿ ನಡೆಸಿದರು. ಈ ವೇಳೆ ಸಂಬರಗಿ ವಲಯದ ಪೊಲೀಸ ಇಲಾಖೆ ಅಧಿಕಾರಿಗಳು ಬಸವರಾಜ ತಳವಾರ ಪ್ರಧಾನಿ ಪೊಂಡೆ, ಸಂಜು ಕಾಂಬಳೆ, ಆನಂದ ಕೋಳಿ , ಸಿ ಜಿ ಉಮರೆ, ರಾಘವೇಂದ್ರ ಹೊಸಮನಿ , ಧರೆಪ್ಪಾ ಕುಂಬಾರ, ದೆವೇಂದ್ರ ಕೋಳಿ ಸೇರಿದಂತೆ ಅನೇಕ ಗ್ರಾಮದ ಗಣ್ಯರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 