ಬೈಲಹೊಂಗಲ ಪಟ್ಟಣದ ಮದುವೆ ಸಮಾರಂಭದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ
ಬೈಲಹೊಂಗಲ 26: ಪಟ್ಟಣದ ಶಿವಬಸವ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಮದುವೆ ಸಮಾರಂಭದಲ್ಲಿ ಪುರಸಭೆಯ ಮತದಾನ ಜಾಗೃತಿ ಸಮೀತಿ ವತಿಯಿಂದ ಮತದಾನ ಜಾಗೃತಿ ಜರುಗಿತು.
ಮತದಾನದ ಬಗ್ಗೆ ವಿನೂತನವಾಗಿ ಸಾರ್ವಜನಿಕರಲ್ಲಿ ತಿಳಿಹೇಳಿ ಮತದಾನದ ಕುರಿತಾದ ನಕಾರಾತ್ಮಕ ಮನೋಭಾವ ತೊರೆದು ಪ್ರತಿಯೊಬ್ಬರು ಮತದಾನದ ಪ್ರಕಿಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.
ಮುಖ್ಯಾಧಿಕಾರಿ ಎಸ್.ಜಿ.ಅಂಬಿಗೇರ, ಸಿಬ್ಬಂದಿ ಈಶ್ವರ ಸಿದ್ನಾಳ, ಆರ್.ಎಸ್.ಹಿಟ್ಟಣಗಿ, ಸತೀಶ ಕಜ್ಜಿಡೋನಿ, ಎ.ಎಮ್.ಮಾಜಿಕೋತವಾಲ, ಜಿ.ಆರ್.ಪತ್ತಾರ, ಸಂಜಯ ಹಂಚಿನಮನಿ, ಅಣಾಸಾಹೇಬ ಹೆಗ್ಗಡೆ, ಸುರೇಶ ಪಾಟೀಲ, ಯು.ಸಿ.ಬೇಟಗೇರಿ, ಡಿ.ಎಫ್.ಖಲೀಫ್, ಅಶೋಕ ಪಾಗಾದ, ಬಿ.ಆಯ್.ಗುಡಿಮನಿ, ಎಸ್.ಕೆ.ಬಬುನಾಳೆ ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 