ಬೈಲಹೊಂಗಲ ಪಟ್ಟಣದ ಮದುವೆ ಸಮಾರಂಭದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ
ಬೈಲಹೊಂಗಲ 26: ಪಟ್ಟಣದ ಶಿವಬಸವ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಮದುವೆ ಸಮಾರಂಭದಲ್ಲಿ ಪುರಸಭೆಯ ಮತದಾನ ಜಾಗೃತಿ ಸಮೀತಿ ವತಿಯಿಂದ ಮತದಾನ ಜಾಗೃತಿ ಜರುಗಿತು.
ಮತದಾನದ ಬಗ್ಗೆ ವಿನೂತನವಾಗಿ ಸಾರ್ವಜನಿಕರಲ್ಲಿ ತಿಳಿಹೇಳಿ ಮತದಾನದ ಕುರಿತಾದ ನಕಾರಾತ್ಮಕ ಮನೋಭಾವ ತೊರೆದು ಪ್ರತಿಯೊಬ್ಬರು ಮತದಾನದ ಪ್ರಕಿಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.
ಮುಖ್ಯಾಧಿಕಾರಿ ಎಸ್.ಜಿ.ಅಂಬಿಗೇರ, ಸಿಬ್ಬಂದಿ ಈಶ್ವರ ಸಿದ್ನಾಳ, ಆರ್.ಎಸ್.ಹಿಟ್ಟಣಗಿ, ಸತೀಶ ಕಜ್ಜಿಡೋನಿ, ಎ.ಎಮ್.ಮಾಜಿಕೋತವಾಲ, ಜಿ.ಆರ್.ಪತ್ತಾರ, ಸಂಜಯ ಹಂಚಿನಮನಿ, ಅಣಾಸಾಹೇಬ ಹೆಗ್ಗಡೆ, ಸುರೇಶ ಪಾಟೀಲ, ಯು.ಸಿ.ಬೇಟಗೇರಿ, ಡಿ.ಎಫ್.ಖಲೀಫ್, ಅಶೋಕ ಪಾಗಾದ, ಬಿ.ಆಯ್.ಗುಡಿಮನಿ, ಎಸ್.ಕೆ.ಬಬುನಾಳೆ ಮುಂತಾದವರು ಇದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 