ಜ್ಯೋತಿರಾಧಿತ್ಯ ಸಿಂಧಿಯಾ ಹೀಗೆಕೆ ಮಾಡಿದ? ರಾಹುಲ್ ಅಚ್ಚರಿ ..!
ನವದೆಹಲಿ, ಮಾ 12, ಜ್ಯೋತಿರಾಧಿತ್ಯ ಸಿಂಧಿಯಾ ಅವರು ಯಾವ ಸಮಯದಲ್ಲಾದರೂ ಭೇಟಿಯಾಗಲು ನನ್ನ ಮನೆಗೆ ಬರುವ ಅವಕಾಶವಿತ್ತು ಅವರು ಹೀಗೆಕೆ ಮಾಡಿದರು ಎಂಬುದು ಇನ್ನೂ ಗೊತ್ತಾಗಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲು ಜ್ಯೋತಿರಾಧಿತ್ಯ ಸಿಂಧಿಯಾ ಹಲವು ಭಾರೀ ಪ್ರಯತ್ನ ಮಾಡಿದ್ದರೂ ಅನುಮತಿ ನಿರಕಾರಿಸಲಾಗಿತ್ತು ಎಂಬ ವರದಿಗಳ ಹಿನ್ನಲೆಯಲ್ಲಿ ಅವರು ಈ ಸ್ಪಷ್ಟಣೆ ನೀಡಿದ್ದಾರೆ. ಸಿಂಧ್ಯಾ ಅವರು ಯಾವುದೇ ಸಮಯದಲ್ಲೂ ನನ್ನ ಮನೆಗೆ ಬರುವ ಎಲ್ಲಾ ಅವಕಾಶವಿತ್ತು ಸಲಿಗೆ ಇತ್ತು, ಸ್ವಾತಂತ್ರ್ಯವಿತ್ತು ಆದರೂ ಅವರು ಹೀಗೆಕೆ ಮಾಡಿದರು ಗೊತ್ತಿಲ್ಲ ಈಗ ಅವರು ಬಹಳ ದೂರ ಹೋಗಿದ್ದಾರೆ ಇನ್ನು ಮಾತುಕತೆ ಮುಗಿದ ಅಧ್ಯಾಯ ಎಂದು ರಾಹುಲ್ ಹೇಳಿದ್ದಾರೆ.ಈಗಾಗಲೇ ಕಾಂಗ್ರೆಸ್ ತೊರೆದಿರುವ ಜ್ಯೋತಿರಾಧಿತ್ಯ ಸಿಂಧಿಯಾ ಬಿಜೆಪಿಗೆ ಅಧಿಕೃತವಾಗಿ ಸೇರಿದ್ದು ಇದೆ 22 ರಂದು ಮಧ್ಯಪ್ರದೇಶದಿಂದ ನಡೆಯಲಿರುವ ರಾಜ್ಯಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 