ಮಕ್ಕಳನ್ನು ನಸುಕಿನಲ್ಲಿ ಎಬ್ಬಿಸಿ ಓದಿಸಿ: ಡಾ.ಎ.ಬಿ.ಇರಾಜ
Wake up children at dawn and read: Dr. A.B. Iraja
ತಾಳಿಕೋಟೆ 04: ಪೂರ್ವ ಸಿದ್ಧತಾ ಪರೀಕ್ಷೆ ಸರಣಿ ಸೋಮವಾರದಂದು ಆರಂಭಗೊಳ್ಳಲಿದೆ, ಮಕ್ಕಳನ್ನು ನಸುಕಿನಲ್ಲಿ ಎಬ್ಬಿಸಿ ಓದಿಸಿ. ಈಗಾಗಲೇ ಪಾಠ ಬೋಧನೆ ಮುಗಿದಿದ್ದು ಮತ್ತೊಮ್ಮ ತಿಳಿಯದೆ ಉಳಿದ ಪಾಠಗಳನ್ನು ಮತ್ತೊಮ್ಮ ಬೊಧಿಸಲಾಗುತ್ತಿದೆ ಹೀಗಾಗಿ ಮಕ್ಕಳನ್ನು ಶಾಲೆ ಬಿಡಿಸಿ ಮದುವೆ ಜಾತ್ರೆಗೆಂದು ಕರೆದೊಯ್ಯಬೇಡಿ ಎಂದು ಮುಖ್ಯೋಪಾಧ್ಯಾಯ ಡಾ.ಅನಿಲಕುಮಾರ ಇರಾಜ ಪಾಲಕರಿಗೆ ತಿಳಿ ಹೇಳಿದರು.
ಅವರು ಪಟ್ಟಣದ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಪಾಲಕರ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಈ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಹತ್ತನೆ ವರ್ಗದ ಗುರುಮಾತೆ ಪಿ.ಬಿ ದೇಶಮುಖ ಮಾತನಾಡುತ್ತಾ ಪಾಲಕರು ಶಿಕ್ಷಕರು ಕೂಡಿ ಮಕ್ಕಳ ಅಭ್ಯಾಸದ ಕಡೆಗೆ ಗಮನವನ್ನು ಹರಿಸಬೇಕು. ಆದರೆ ಪಾಲಕರ ಸಭೆಗೆ ಹಾಜರಾಗದೆ ತಾತ್ಸಾರ ಭಾವನೆ ತೋರುವ ಪಾಲಕರಿಗೆ ಮಕ್ಕಳ ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ನೀಡಲು ಸಾಧ್ಯವಿಲ್ಲ ಎಂದು ಹೇಳಿದರು. ಶಿಕ್ಷಕ ಎಮ್.ಎಮ್.ಕಾಂಬಳೆ ನಿರೂಪಿಸಿದರು. ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 