ಮಕ್ಕಳನ್ನು ನಸುಕಿನಲ್ಲಿ ಎಬ್ಬಿಸಿ ಓದಿಸಿ: ಡಾ.ಎ.ಬಿ.ಇರಾಜ
Wake up children at dawn and read: Dr. A.B. Iraja
ತಾಳಿಕೋಟೆ 04: ಪೂರ್ವ ಸಿದ್ಧತಾ ಪರೀಕ್ಷೆ ಸರಣಿ ಸೋಮವಾರದಂದು ಆರಂಭಗೊಳ್ಳಲಿದೆ, ಮಕ್ಕಳನ್ನು ನಸುಕಿನಲ್ಲಿ ಎಬ್ಬಿಸಿ ಓದಿಸಿ. ಈಗಾಗಲೇ ಪಾಠ ಬೋಧನೆ ಮುಗಿದಿದ್ದು ಮತ್ತೊಮ್ಮ ತಿಳಿಯದೆ ಉಳಿದ ಪಾಠಗಳನ್ನು ಮತ್ತೊಮ್ಮ ಬೊಧಿಸಲಾಗುತ್ತಿದೆ ಹೀಗಾಗಿ ಮಕ್ಕಳನ್ನು ಶಾಲೆ ಬಿಡಿಸಿ ಮದುವೆ ಜಾತ್ರೆಗೆಂದು ಕರೆದೊಯ್ಯಬೇಡಿ ಎಂದು ಮುಖ್ಯೋಪಾಧ್ಯಾಯ ಡಾ.ಅನಿಲಕುಮಾರ ಇರಾಜ ಪಾಲಕರಿಗೆ ತಿಳಿ ಹೇಳಿದರು.
ಅವರು ಪಟ್ಟಣದ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯಲ್ಲಿ ಶನಿವಾರ ನಡೆದ ಪಾಲಕರ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಈ ಮಾತುಗಳನ್ನಾಡಿದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಹತ್ತನೆ ವರ್ಗದ ಗುರುಮಾತೆ ಪಿ.ಬಿ ದೇಶಮುಖ ಮಾತನಾಡುತ್ತಾ ಪಾಲಕರು ಶಿಕ್ಷಕರು ಕೂಡಿ ಮಕ್ಕಳ ಅಭ್ಯಾಸದ ಕಡೆಗೆ ಗಮನವನ್ನು ಹರಿಸಬೇಕು. ಆದರೆ ಪಾಲಕರ ಸಭೆಗೆ ಹಾಜರಾಗದೆ ತಾತ್ಸಾರ ಭಾವನೆ ತೋರುವ ಪಾಲಕರಿಗೆ ಮಕ್ಕಳ ಶೈಕ್ಷಣಿಕ ಗುಣಮಟ್ಟ ಸುಧಾರಿಸಲು ನೀಡಲು ಸಾಧ್ಯವಿಲ್ಲ ಎಂದು ಹೇಳಿದರು. ಶಿಕ್ಷಕ ಎಮ್.ಎಮ್.ಕಾಂಬಳೆ ನಿರೂಪಿಸಿದರು. ವಂದಿಸಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 