ವಾಕ್ ಪಾರ್ ಚಾರಿಟಿ ಜನತಾ ಶಿಕ್ಷಣ ಸಮಿತಿ
Walk Par Charity Janata Shikshana Samiti
ಧಾರವಾಡ 30: ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ 78ನೆ ಹುಟ್ಟುಹಬ್ಬದ ನಿಮಿತ್ತ ಎಸ್.ಡಿ.ಎಂ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಲಾಗಿದ್ದ, ವಾಕ್ ಪಾರ್ ಚಾರಿಟಿ ಜನತಾ ಶಿಕ್ಷಣ ಸಮಿತಿಗೆ ಆಸಮಿಸಿದಾಗ ಜೆ.ಎಸ್.ಎಸ್ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರು ಎಸ್.ಡಿ.ಎಂ.ನ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ನಿರಂಜನಕುಮಾರ ಸಾಕೇತ ಶೆಟ್ಟಿ, ಕಾರ್ಯದರ್ಶಿಗಳಾದ ಜೀವಂಧರ ಕುಮಾರ ರವರನ್ನು ಬರಮಾಡಿಕೊಂಡು ಶುಭಕೋರಿದರು. ಇದೇ ಸಂದರ್ಭದಲ್ಲಿ ಜೆ.ಎಸ್.ಎಸ್ ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಮಹಾವೀರ ಉಪಾದ್ಯೆ, ಡಾ. ಸೂರಜ ಜೈನ್ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 