ಪೌರ ಕಾಮಿ ಕರಿಂದ ಕಾಲ್ನಡಿಗೆ ಜಾಥಾ
ಬೆಳಗಾವಿ, 12: ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿ ಮತ್ತು ಬೆಳಗಾವಿ ಮಹಾನಗರ ಪಾಲಿಕೆಯ ಸಿಬ್ಬಂದಿ ಮತ್ತು ಪೌರ ಕಾಮರ್ಿಕರಿಂದ ಶುಕ್ರವಾರ(ಏ.12) ಮುಂಜಾನೆ 10 ಗಂಟೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿಗಳಾದ ಪರಶುರಾಮ ದುಡಗುಂಟಿ, ಜಿಲ್ಲಾ ಸ್ವೀಪ್ ಐಕಾನ್ ರಾಘವೇಂದ್ರ ಅನ್ವೇಕರ, ಮಹಾನಗರ ಪಾಲಿಕೆಯ ಆರೋಗ್ಯ ಅಧಿಕಾರಿಗಳಾದ ಶಶಿಧರ ನಾಡಗೌಡ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಸ್ಸಾಪೂರ ಗ್ರಾಮದ ಶ್ರೀಮಂತ ಪಾಟೀಲ ಮತ್ತು ಶಿವನಗೌಡ ಪಾಟೀಲ ಅವರು ರಚಿಸಿದ ಮತದಾನ ಜಾಗೃತಿ ಗೀತೆಗಳ ಸಿ.ಡಿ ಬಿಡುಗಡೆಗೊಳಿಸಲಾಯಿತು.
ಕಾಲ್ನಡಿಗೆ ರ್ಯಾಲಿಯು ಸದಾಶಿವನಗರ ವೃತ್ತ, ಡಬಲ್ ರಸ್ತೆ, ಅಜಮ್ನಗರ ರಸ್ತೆ ಮೂಲಕ ಸಂಚರಿಸಿ ಅಜಮ್ನಗರ ಇಂದಿರಾ ಕ್ಯಾಂಟೀನ್ನಲ್ಲಿ ಮುಕ್ತಾಯಗೊಂಡಿತು.
ರ್ಯಾಲಿಯಲ್ಲಿ ತಾಲೂಕ ಯೋಜನಾದಿ ಕಾರಿಗಳಾದ ಪಿ.ಪಿ ದೇಶಪಾಂಡೆ ಮತ್ತು ಸ್ವೀಪ್ ಸಹಾಯಕ ಅಧಿಕಾರಿ ರವಿ ಭಜಂತ್ರಿ ಮತ್ತು ಸ್ವೀಪ್ ತಂಡದ ಸದ್ಯಸರಯ ಉಪಸ್ಥಿತರಿದ್ದರು. ಸದರಿ ರ್ಯಾಲಿಯಲ್ಲಿ ಸುಮಾರು 300 ಜನರು ಭಾಗವಹಿಸಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 