ಹುಚ್ಚ ನಾಯಿಗಳ ಹಾವಳಿ ಗ್ರಾಮಸ್ಥರಿಗೆ ಎಚ್ಚರಿಕೆ
Warning to villagers about the threat of rabid dogs
ಯಮಕನಮರಡಿ 15: ಸಮೀಪದ ಹತ್ತರಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹುಚ್ಚು ನಾಯಿಗಳ ಹಾವಳಿ ಪ್ರಾರಂಭವಾಗಿದ್ದು ದಿನಾಂಕ 15ರಂದು ಸುಮಾರು ಎಂಟು ಜನರನ್ನು ಕಚ್ಚಿದ ಬಗ್ಗೆ ವರದಿಯಾಗಿದೆ ಕೂಡಲೇ ಗಾಯಾಳುಗಳು ಸ್ಥಳೀಯ ಸರಕಾರಿ ಆಸ್ಪತ್ರೆಗೆ ತುತ್ತು ಚಿಕಿತ್ಸೆ ಪಡೆದಿದ್ದು ಹೆಚ್ಚಿ ನ ಚಿಕಿತ್ಸೆಗಾಗಿ ಬೆಳಗಾವಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳಿಸಲಾಗಿದೆ ಎಂದು ಸ್ಥಳೀಯ ವೈದ್ಯರು ತಿಳಿಸಿದ್ದಾರೆ ಈ ಕುರಿತು ಯಮಕನಮರಡಿ ಹತ್ತರಗಿ ಗ್ರಾಮ ಪಂಚಾಯತಿಯವರು ಜನರಿಗೆ ಜಾಗೃತಿಯಿಂದ ಇರಲು ತಿಳಿಸಿದ್ದಾರೆ ಸುಮಾರು 10 ಜನರಿಗೆ ಇಂದು ಬೆಳಗಿನ ಜಾವ ದಾಳಿ ಮಾಡಿ ಕಚ್ಚಿದೆ ಎಂದು ಗಾಯಾಳುಗಳು ಪತ್ರಕರ್ತರಿಗೆ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 