ಕೃಷ್ಣಾ ನದಿಯ ನೀರಿಮಟ್ಟ ಏರಿಕೆ
Water level of Krishna River rises
ಕೃಷ್ಣಾ ನದಿಯ ನೀರಿಮಟ್ಟ ಏರಿಕೆ
ಮಾಂಜರಿ 21: ಪ್ರಸಕ್ತ ಸಾಲಿನಲ್ಲಿ ಬಿಸಿಲಿನ ಧಗೆ ಹಾಗೂ ನದಿ ನೀರಿನ ಕೋರತೆಯಿಂದಾಗಿ ಬೆಸತ್ತ ಗಡಿಭಾಗದ ಜನತೆಗೆ ಕಳೆದ 2-3 ದಿನಗಳಿಂದ ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಸಾಂಗಲಿ ಜಿಲ್ಲೆಯಲ್ಲಿ ಹಾಗೂ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂದಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟ ಎರಿಕೆ ಯಾಗಿದ್ದು, ರೈತ ಸಮುದಾಯದವರ ಜೋತೆಗೆ ಸಾರ್ವಜನಿಕರಲ್ಲಿ ಮಳೆ ಹರ್ಷ ಮೂಡಿಸಿದೆ.
ಕರ್ನಾಟಕ-ಮಹಾರಾಷ್ಟ್ರ ರಾಜ್ಯದ ಕೃಷ್ಣಾ ನದಿಯ ಕೋನೆಯ ಬ್ಯಾರೇಜ ಎಂದು ಗುರುತಿಸಲ್ಪಡುವ ರಾಜಾಪೂರ ಬ್ಯಾರೇಜ ಮಳೆಯಿಂದಾಗಿ ತುಂಬಿ ತುಂಬಿ ಹರಿಯುತ್ತಿರುವುದರಿಂದ ನೀರು ರಾಜ್ಯಕ್ಕೆ ಹರಿದುಬರುತ್ತಿದ್ದು, ಕೃಷ್ಣಾ ನದಿಯ ನೀರಿಮಟ್ಟ ಏರಿಕೆ ಯಾಗಿದೆ, ಇದರಿಂದಾಗಿ ರಾಜ್ಯದ ಚಿಕ್ಕೋಡಿ ತಾಲೂಕಿನ ಕೃಷ್ಣಾ ತೀರದ ಗ್ರಾಮಗಳಾದ ಕಲ್ಲೋಳ, ಯಡೂರ, ಮಾಂಜರಿ, ಅಂಕಲಿ, ಚಂದೂರ, ಇಂಗಳಿ ಗ್ರಾಮಗಳ ನದದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.
ಕಳೆದ 8 ದಿನಗಳ ಕೃತ್ತಿಕಾ ಮಳೆ ಸುರಿಯುತ್ತಿರುವುದರಿಂದ ನದಿಗಳ ನೀರಿನ ಮಟ್ಟ ಎರಿಕೆ ಕಂಡು ರೈತರು ಸಂತಸ ವ್ಯಕ್ತ ಪಡೆಸುತ್ತಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 