ಕೃಷ್ಣಾ ನದಿಯ ನೀರಿಮಟ್ಟ ಏರಿಕೆ
Water level of Krishna River rises
ಕೃಷ್ಣಾ ನದಿಯ ನೀರಿಮಟ್ಟ ಏರಿಕೆ
ಮಾಂಜರಿ 21: ಪ್ರಸಕ್ತ ಸಾಲಿನಲ್ಲಿ ಬಿಸಿಲಿನ ಧಗೆ ಹಾಗೂ ನದಿ ನೀರಿನ ಕೋರತೆಯಿಂದಾಗಿ ಬೆಸತ್ತ ಗಡಿಭಾಗದ ಜನತೆಗೆ ಕಳೆದ 2-3 ದಿನಗಳಿಂದ ಮಹಾರಾಷ್ಟ್ರದ ಕೊಲ್ಲಾಪುರ ಮತ್ತು ಸಾಂಗಲಿ ಜಿಲ್ಲೆಯಲ್ಲಿ ಹಾಗೂ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಗಡಿಯ ಕೃಷ್ಣಾ, ದೂದಗಂಗಾ ಮತ್ತು ವೇದಗಂಗಾ ನದಿಗಳ ನೀರಿನ ಮಟ್ಟ ಎರಿಕೆ ಯಾಗಿದ್ದು, ರೈತ ಸಮುದಾಯದವರ ಜೋತೆಗೆ ಸಾರ್ವಜನಿಕರಲ್ಲಿ ಮಳೆ ಹರ್ಷ ಮೂಡಿಸಿದೆ.
ಕರ್ನಾಟಕ-ಮಹಾರಾಷ್ಟ್ರ ರಾಜ್ಯದ ಕೃಷ್ಣಾ ನದಿಯ ಕೋನೆಯ ಬ್ಯಾರೇಜ ಎಂದು ಗುರುತಿಸಲ್ಪಡುವ ರಾಜಾಪೂರ ಬ್ಯಾರೇಜ ಮಳೆಯಿಂದಾಗಿ ತುಂಬಿ ತುಂಬಿ ಹರಿಯುತ್ತಿರುವುದರಿಂದ ನೀರು ರಾಜ್ಯಕ್ಕೆ ಹರಿದುಬರುತ್ತಿದ್ದು, ಕೃಷ್ಣಾ ನದಿಯ ನೀರಿಮಟ್ಟ ಏರಿಕೆ ಯಾಗಿದೆ, ಇದರಿಂದಾಗಿ ರಾಜ್ಯದ ಚಿಕ್ಕೋಡಿ ತಾಲೂಕಿನ ಕೃಷ್ಣಾ ತೀರದ ಗ್ರಾಮಗಳಾದ ಕಲ್ಲೋಳ, ಯಡೂರ, ಮಾಂಜರಿ, ಅಂಕಲಿ, ಚಂದೂರ, ಇಂಗಳಿ ಗ್ರಾಮಗಳ ನದದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.
ಕಳೆದ 8 ದಿನಗಳ ಕೃತ್ತಿಕಾ ಮಳೆ ಸುರಿಯುತ್ತಿರುವುದರಿಂದ ನದಿಗಳ ನೀರಿನ ಮಟ್ಟ ಎರಿಕೆ ಕಂಡು ರೈತರು ಸಂತಸ ವ್ಯಕ್ತ ಪಡೆಸುತ್ತಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 