ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ಮೇಲೆ ನೀರು: ಸುಗಮ ವ್ಯವಸ್ಥೆಗೆ ಆಗ್ರಹ
Water on the road without a drainage system: Demand for a smooth system
ಆಲಮೇಲ 18: ಪಟ್ಟಣದ ವಿವಿಧ ವಾರ್ಡಗಳ ರಸ್ತೆಗಳು ಹಾಳಾಗಿದ್ದು ಸುಮಾರು 4ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು ರಸ್ತೆಗಳೆಲ್ಲ ಕೆಸರಾಗಿ ಸರಿಯಾದ ಒಂದು ರಸ್ತೆ, ಚರಂಡಿ ಇಲ್ಲದೆ ಹದಗೆಟ್ಟ ವ್ಯವಸ್ಥೆಯಿಂದ ಜನರು ಓಡಾಡುವುದೇ ಕಷ್ಟವಾಗಿದೆ.
ಗಣೇಶ ನಗರದಲ್ಲಿ ಚರಂಡಿ ವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ನೀರು ಹೋಗಲು ದಾರಿ ಇಲ್ಲ. ಕೇಳುವವರು ಯಾರು ಎಂದು ಇಲ್ಲಿನ ಜನರ ಗೋಳು. ರಸ್ತೆ ದಾಟಲು ವಾಹನ ಸವಾರರು ಹರಸಾಹಸ ಮಾಡಬೇಕಾಗಿದ್ದು, ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡಬೇಕಾಗಿದೆ. ಪಟ್ಟಣ ಪಂಚಾಯತಿ ಗಮನ ಹರಿಸಿ ಗ್ರಾಮದ ವಿವಿಧ ರಸ್ತೆಗಳು ಜಲ ಯೋಜನೆ ಗುತ್ತಿಗೆದಾರ ಉತ್ತಮವಾಗಿದ್ದ ರಸ್ತೆಗಳನ್ನು ಜಿಸಿಬಿಯಿಂದ ಎರಾ್ರ ಬಿರಿ್ರ ಅಗೆದು ಹಾಳು ಮಾಡಿ ರಸ್ತೆ ಪಕ್ಕದಲ್ಲಿ ಮಣ್ಣಿನ ರಾಶಿ ಹಾಕಿದ್ದು, ಗ್ರಾಮದ ರಸ್ತೆಗಳು ಸಂಪೂರ್ಣ ಕೆಸರುಗದ್ದೆಯಂತಾಗಿವೆ. ಪಟ್ಟಣ ಪಂಚಾಯತಿ ಗಮನ ಹರಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿ ಕೊಡಬೇಕೆಂದು ಇಲ್ಲಿನ ಜನರ ಆಗ್ರಹವಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 