ತಾ.ಪಂ, ಜಿ.ಪಂ ಸದಸ್ಯರಿಗೆ ಜಲಶಕ್ತಿ ಅಭಿಯಾನ ಕಾರ್ಯಾಗಾರ
ಗದಗ 22: ಗದಗ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬರ ಪರಿಸ್ಥಿತಿ ಎದುರಿಸುತ್ತಿರುವ ಗದಗ ಜಿಲ್ಲೆಯ ಗದಗ ಹಾಗೂ ರೋಣ ತಾಲೂಕುಗಳನ್ನು ಜಲಶಕ್ತಿ ಅಭಿಯಾನದಡಿ ಕೇಂದ್ರ ಸಕರ್ಾರ ಗುರುತಿಸಿದ್ದು, ಈ ಕುರಿತು ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಸದಸ್ಯರುಗಳಿಗೆ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಕಾಯರ್ಾಗಾರ ಜರುಗಿತು. ಗದಗ ತಾಲೂಕು ಪಂಚಾಯತ ಅಧ್ಯಕ್ಷ ಮೋಹನ ದುರ್ಗಣ್ಣವರ, ಜಿ.ಪಂ. ಸದಸ್ಯ ವಾಸಣ್ಣ ಕುರಡಗಿ, ಲಲಿತಾ. ಹುಣಸಿಕಟ್ಟಿ ಜಿಲ್ಲಾ ಪಂಚಾಯತ ಯೋಜನಾ ನಿದರ್ೇಶಕ ಟಿ.ದಿನೇಶ, ಗದಗ ತಾಲೂಕು ಪಂಚಾಯತ ಸಹಾಯಕ ನಿದರ್ೇಶಕ ಮೌನೇಶ ಬಡಿಗೇರ ಹಾಗೂ ಇತತರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 