ಶ್ರಮಬಿಂದು ಸಾಗರಕ್ಕೆ ಎರಡ್ಮೂರು ದಿನಗಳಲ್ಲಿ ನೀರು: ಶಾಸಕ ನ್ಯಾಮಗೌಡ
Water to Shramabindu Sagar in two to three days: MLA Nyamagowda
ಜಮಖಂಡಿ 08: ತಾಲೂಕಿನ ಹಿಪ್ಪರಗಿ ಬ್ಯಾರೇಜ್ನಿಂದ ಶ್ರಮಬಿಂದು ಸಾಗರಕ್ಕೆ ಎರಡ್ಮೂರು ದಿನಗಳಲ್ಲಿ ಅರ್ಧ ಟಿಎಂಸಿ ನೀರು ಹರಿಸಲಿದ್ದಾರೆ ಎಂದು ಮಾಜಿ ಶಾಸಕ ಆನಂದ ನ್ಯಾಮಗೌಡ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಾಪೂರ ಬ್ಯಾರೇಜ್ನಿಂದ ಹಿಪ್ಪರಗಿ ಬ್ಯಾರೇಜ್ಗೆ ಸುಮಾರು 1500 ಕ್ಯೂಸೆಕ್ನಷ್ಟು ನೀರು ಹರಿದು ಬರುತ್ತಿದೆ, ಹಿಪ್ಪರಗಿ ಬ್ಯಾರೇಜ್ನಲ್ಲಿ 4 ಟಿಎಂಸಿಕ್ಕಿಂತ ಅಧಿಕ ನೀರಿದೆ ಈ ಬಗ್ಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮಾಹಿತಿ ನೀಡಿದ್ದೆನೆ, ಬ್ಯಾರೇಜ್ನಲ್ಲಿನ ಅರ್ದ ಟಿಎಂಸಿಯಷ್ಟು ನೀರು ಹರಿಸುವಂತೆ ಮನವಿ ಮಾಡಿಕೊಂಡಿದ್ದೆನೆ ಎಂದು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 