ಜಲಾಮೃತ ಕಾರ್ಯಕ್ರಮ
ಹಾವೇರಿ: ಬೂದಗಟ್ಟಿ ಗ್ರಾಮಪಂಚಾಯತಿಯ ಸೋಮನಕಟ್ಟಿ ಗ್ರಾಮದ ಮಲ್ಲಮ್ಮನ ಕೆರೆಯ ಸ್ಥಳದಲ್ಲಿ 2019-20ನೇ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿಯನ್ನು ನಿರ್ವಹಿಸಲಾಗುತ್ತಿದ್ದು, ಇದೇ ವೇಳೆಯಲ್ಲಿ "ಸ್ವಚ್ಛ ಮೇವ ಜಯತೇ ಮತ್ತು ಜಲಾಮೃತ ಕಾರ್ಯಕ್ರಮದ" ಅಂಗವಾಗಿ ಗ್ರಾಮ ಪಂಚಾಯತದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಕೂಲಿಕಾರರು ಎಲ್ಲರೂ ಶ್ರಮದಾನ ಮಾಡುವ ಮೂಲಕ ಕೂಲಿಕಾರರಿಗೆ ಚೈತನ್ಯ ತುಂಬಿ ಕಾಮಗಾರಿ ನಿರ್ವಹಿಸಲು ಕೋರಿದರು.
ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಶಾಂತವ್ವ ಹ ಕುರುಬರ, ಉಪಾಧ್ಯಕ್ಷರಾದ ಚನ್ನವ್ವ ಹೊ ಸೋಮಣ್ಣನವರ ಮತ್ತು ಸದಸ್ಯರಾದ ಗೌರವ್ವ ಹ ಉಪ್ಪಾರ, ಮಾಲತೇಶ ಗೋ ಹೊಸಮನಿ, ಫಕ್ಕೀರೇಶ ಕ ಹೊಸಮನಿ, ಶಂಭುಲಿಂಗಪ್ಪ ಬ ಮೇಟಿ, ಸುವರ್ಣವ್ವ ನ ಹಳೇರಿತ್ತಿ, ಯಲ್ಲನಗೌಡ ಕ ಕರೇಗೌಡ್ರ ಮಂಜವ್ವ ಶಿ ತಿಮ್ಮನೇಹಳ್ಳಿ ರತ್ನವ್ವ ಹ ತಳವಾರ ಶ್ರೀಭರಮಗೌಡ ಬ ಮುದಿಗೌಡ್ರ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 