ವಿವಾಹ ಆರತಕ್ಷತೆ ಕಾರ್ಯಕ್ರಮ
Wedding reception program
ವಿವಾಹ ಆರತಕ್ಷತೆ ಕಾರ್ಯಕ್ರಮ
ಹುಬ್ಬಳ್ಳಿ 26: ಧಾರವಾಡ ಹೆಸ್ಕಾ ಇಂಜಿನಿಯರ್ ಶಿವಕುಮಾರ ಎನ್. ಉಳಸಂದ್ರ ಕುಟುಂಭದ ಶುಭ ವಿವಾಹ ಆರತಕ್ಷತೆ ಕಾರ್ಯಕ್ರಮ ಜಿಲೇಬಿ ಬಸಣ್ಣ ಹಾಲ್ನಲ್ಲಿ ಅದ್ಧೂರಿಯಾಗಿ ನೇರವೇರಿತು. ಬೆಂಗಳೂರಿನಲ್ಲಿ ವೈದ್ಯ ವೃತ್ತಿ ಮಾಡುತ್ತಿರುವ, ನವ ವಧುವರರಾದ ಡಾ. ಮಂಜುನಾಥ ಹಾಗೂ ಡಾ. ವೈಷ್ಣವಿ ಅವರಿಗೆ ಗಣ್ಯರು, ಬಂಧುಗಳು, ಶುಭಾಶೀರ್ವದಿಸಿದರು. ಭಾವಿ ಜೀವನ ಯಶಸ್ವಿಯಾಗಿ ನೆರವೆರಲಿ ಎಂದು ಶುಭ ಕೋರಿದರು. ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಮೃತ್ಯುಂಜಯ ಮಟ್ಟಿ, ಇಂದುಧರ ಹಿರೇಮಠ, ಕೆ.ಎಸ್.ಮೋತೆ, ಕಿರಣ ಮಟ್ಟಿ, ಲತಾ(ಪ್ರೇಮಾ) ಉಳಸಂದ್ರ, ಶಿವಕುಮಾರ ಎನ್.ಉಳಸಂದ್ರ, ಡಾ. ಅನಿತಾ ಲಂಗಾಡೆ, ಡಾ. ಮಲ್ಲಿನಾಥ ಮಾರುತಿ ಲಂಗಾಡೆ, ಮುಂತಾದವರು ಇದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 