ವಿವಾಹ ಆರತಕ್ಷತೆ ಕಾರ್ಯಕ್ರಮ
Wedding reception program
ವಿವಾಹ ಆರತಕ್ಷತೆ ಕಾರ್ಯಕ್ರಮ
ಹುಬ್ಬಳ್ಳಿ 26: ಧಾರವಾಡ ಹೆಸ್ಕಾ ಇಂಜಿನಿಯರ್ ಶಿವಕುಮಾರ ಎನ್. ಉಳಸಂದ್ರ ಕುಟುಂಭದ ಶುಭ ವಿವಾಹ ಆರತಕ್ಷತೆ ಕಾರ್ಯಕ್ರಮ ಜಿಲೇಬಿ ಬಸಣ್ಣ ಹಾಲ್ನಲ್ಲಿ ಅದ್ಧೂರಿಯಾಗಿ ನೇರವೇರಿತು. ಬೆಂಗಳೂರಿನಲ್ಲಿ ವೈದ್ಯ ವೃತ್ತಿ ಮಾಡುತ್ತಿರುವ, ನವ ವಧುವರರಾದ ಡಾ. ಮಂಜುನಾಥ ಹಾಗೂ ಡಾ. ವೈಷ್ಣವಿ ಅವರಿಗೆ ಗಣ್ಯರು, ಬಂಧುಗಳು, ಶುಭಾಶೀರ್ವದಿಸಿದರು. ಭಾವಿ ಜೀವನ ಯಶಸ್ವಿಯಾಗಿ ನೆರವೆರಲಿ ಎಂದು ಶುಭ ಕೋರಿದರು. ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಮೃತ್ಯುಂಜಯ ಮಟ್ಟಿ, ಇಂದುಧರ ಹಿರೇಮಠ, ಕೆ.ಎಸ್.ಮೋತೆ, ಕಿರಣ ಮಟ್ಟಿ, ಲತಾ(ಪ್ರೇಮಾ) ಉಳಸಂದ್ರ, ಶಿವಕುಮಾರ ಎನ್.ಉಳಸಂದ್ರ, ಡಾ. ಅನಿತಾ ಲಂಗಾಡೆ, ಡಾ. ಮಲ್ಲಿನಾಥ ಮಾರುತಿ ಲಂಗಾಡೆ, ಮುಂತಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 