ಪ್ರತಿಭಟನೆಯ ಸ್ವಾಗತ: ವಿದ್ಯಾರ್ಥಿ ಸಂಘಟನೆ ಎಚ್ಚರಿಕೆ
ಗುವಾಹತಿ, ಜ 8 ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ಪುನರುಚ್ಚರಿಸಿರುವ ನಾರ್ತ್ ಈಸ್ಟ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎನ್ಇಎಸ್ಓ), ಪ್ರಧಾನಿ ನರೇಂದ್ರ ಮೋದಿ ಈ ಭಾಗಕ್ಕೆ ಬಂದರೆ ಅವರಿಗೆ ಪ್ರತಿಭಟನೆ ಸ್ವಾಗತ ನೀಡುವುದಾಗಿ ಹೇಳಿಕೊಂಡಿದೆ. ನೆಸೊ ಸಂಘಟನೆಯಲ್ಲಿ ಸೇರಿರುವ ಆಲ್ ಅಸ್ಸಾಂ ಸ್ಟೂಡೆಂಟ್ಸ್ ಯೂನಿಯನ್ ಆಫ್ ಅಸ್ಸಾಂ (ಆಸು) ಮುಖಂಡ ಸಮುಜ್ಜಲ್ ಭಟ್ಟಾಚಾರ್ಯ ಈ ಕುರಿತು ಹೇಳಿಕೆ ನೀಡಿ,ನಾವು ಇದೇ 10 ರಿಂದ ಆರಂಭವಾಗುವ ಪರೀಕ್ಷೆಗಳಿಗೆ ಹಾಗೂ ಖೇಲೋ ಇಂಡಿಯಾ ಯುವ ಕ್ರೀಡಾಕೂಟಕ್ಕೆ ಅಡ್ಡಿಪಡಿಸುವುದಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ಅಸ್ಸಾಂಗೆ ಭೇಟಿ ನೀಡಿದರೆ,ಮಾತ್ರ ಅಹಿಂಸಾತ್ಮಕ ಪ್ರತಿಭಟನೆ ಮಾಡುತ್ತೇವೆ ಶಾಂತಿಯುತ ಗಾಂಧೀಜಿ ಮಾದರಿಯ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ . ಸಿಎಎ ಧರ್ಮ ಧರಿತವಾಗಿದ್ದು, ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದು ಧರ್ಮ, ಜಾತಿ ಆಧಾರದಲ್ಲಿ ತಾರತಮ್ಯ ಸಹಿಸಲು ಆಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 