ನಗದು ರಹಿತ ಚಿಕಿತ್ಸೆ ಯೋಜನೆಗೆ ಸ್ವಾಗತ
ಶಿಗ್ಗಾವಿ 06: 2020-21ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರರಿಗೆ ನಗದು ರಹಿತ ಚಿಕಿತ್ಸೆ ಯೋಜನೆ ಯನ್ನು ಘೋಷಿಸಲಾಗಿದೆ. ಇದು ನಮ್ಮ 3 ವರ್ಷದ ಬೇಡಿಕೆ. ಈ ಯೋಜನೆಯಿಂದ ಸರಿ ಸುಮಾರು 22.5 ಲಕ್ಷ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತರಿಗೆ ಅನುಕೂಲವಾಗಲಿದೆ. ಈ ಯೋಜನೆಯನ್ನು ಘೋಷಿಸಿದ ಮುಖ್ಯಮಂತ್ರಿಯವರಿಗೆ ಹಾಗೂ ಅಧಿಕಾರಿಗಳಿಗೆ ರಾಜ್ಯ ಸಕರ್ಾರಿ ನೌಕರರ ತಾಲೂಕ ಶಾಖೆಯ ಪರವಾಗಿ ಅಭಿನಂದಿಸುತ್ತೇವೆ ಎಂದು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರಿ ಶಿಕ್ಷಕರಿಗೆ ಸಂತೋಷದ ವಿಷಯವೇನೆಂದರೆ ಸಮಸ್ತ ಶಿಕ್ಷಕ ಬಾಂಧವರಿಗೆ ಸೇವಾ-ಸೌಲಭ್ಯ ಇತರೆ ಮಾಹಿತಿಗಳನ್ನು ಅಂತಜಾಲ ವ್ಯವಸ್ಥೆ ಮೂಲಕ ತಲುಪಿಸಲು ಶಿಕ್ಷಕ ಮಿತ್ರ ಂಠಿಠಿ ಅಭಿವೃದ್ಧಿಪಡಿಸಿ ಘೋಷಿಸಲಾಗಿದೆ. ಈ ವ್ಯವಸ್ಥೆ ಜಾರಿಯಿಂದಾಗಿ ರಾಜ್ಯದ ಲಕ್ಷಾಂತರ ಶಿಕ್ಷಕರಿಗೆ ಅನುಕೂಲವಾಗಲಿದೆ ಈ ಸಿಹಿ ಸುದ್ದಿ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ, ಸಚಿವ ಸಂಪುಟದ ಎಲ್ಲ ಸದಸ್ಯರು ಹಾಗೂ ಅಧಿಕಾರಿ ವರ್ಗದವರಿಗೂ ರಾಜ್ಯ ಸಕರ್ಾರಿ ನೌಕರರ ಶಿಗ್ಗಾವಿ ತಾಲೂಕ ಶಾಖೆಯ ಅಧ್ಯಕ್ಷ ಅರುಣ ಹುಡೇದಗೌಡ್ರ ಅಭಿನಂದಿಸಿದ್ದಾರೆ.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 