ಪಶ್ಚಿಮ ಬಂಗಾಳಕ್ಕೆ ಕೃಷಿ ಕರ್ಮಣ್ ಪ್ರಶಸ್ತಿ: ಮಮತಾ ಸಂತಸ
ಕೋಲ್ಕತಾ, ಸೆ 18 ಕೇಂದ್ರ ಸರ್ಕಾರ ಕೊಡಮಾಡುವ ಕೃಷಿ ಕರ್ಮಣ್ ಪ್ರಶಸ್ತಿ ಈ ಬಾರಿ ಪಶ್ಚಿಮ ಬಂಗಾಳಕ್ಕೆ ಲಭ್ಯವಾಗಿರುವುದು ಸಂತಸಕರ ಸಂಗತಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನಜರ್ಿ ತಿಳಿಸಿದ್ದಾರೆ
ಮುಖ್ಯವಾಗಿ ಮೆಕ್ಕೆಜೋಳ ಉತ್ಪಾದನೆಗಾಗಿ ಕೇಂದ್ರ ಸಕರ್ಾರವು 2017-18ನೇ ಸಾಲಿನ 'ಕೃಷಿ ಕರ್ಮಣ್' ಪ್ರಶಸ್ತಿಯನ್ನು ಪಶ್ಚಿಮ ಬಂಗಾಳಕ್ಕೆ ನೀಡಿದೆ.
ಈ ವಿಷಯವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಮಮತಾ,ಈ ಹಿಂದೆ 2011-12, 2015-16ನೇ ಸಾಲಿನಲ್ಲಿ 'ಕೃಷಿ ಕರ್ಮಣ್' ಪ್ರಶಸ್ತಿಯನ್ನು ಪಶ್ಚಿಮ ಬಂಗಾಳ ಪಡೆದಿತ್ತು. ಈ ಬಾರಿಯೂ ರಾಜ್ಯಕ್ಕೆ ಈ ಪ್ರಶಸ್ತಿ ಲಭ್ಯವಾಗಿರುವುದು ಸಂತೋಷ ತಂದಿದೆ ಎಂದು ಹೇಳಿದ್ದಾರೆ.
ಇದಕ್ಕಾಗಿ ರಾಜ್ಯದ ಎಲ್ಲ ಅಧಿಕಾರಿಗಳಿಗೂ ಅಭಿನಂದನೆ ಉತ್ತಮ ಕೆಲಸ ಮುಂದುವರಿಯಲಿ ಎಂದು ಮಮತಾ ಟ್ವೀಟ್ ಮಾಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 