ಪಶ್ಚಿಮ ಬಂಗಾಳಕ್ಕೆ ಕೃಷಿ ಕರ್ಮಣ್ ಪ್ರಶಸ್ತಿ: ಮಮತಾ ಸಂತಸ
ಕೋಲ್ಕತಾ, ಸೆ 18 ಕೇಂದ್ರ ಸರ್ಕಾರ ಕೊಡಮಾಡುವ ಕೃಷಿ ಕರ್ಮಣ್ ಪ್ರಶಸ್ತಿ ಈ ಬಾರಿ ಪಶ್ಚಿಮ ಬಂಗಾಳಕ್ಕೆ ಲಭ್ಯವಾಗಿರುವುದು ಸಂತಸಕರ ಸಂಗತಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನಜರ್ಿ ತಿಳಿಸಿದ್ದಾರೆ
ಮುಖ್ಯವಾಗಿ ಮೆಕ್ಕೆಜೋಳ ಉತ್ಪಾದನೆಗಾಗಿ ಕೇಂದ್ರ ಸಕರ್ಾರವು 2017-18ನೇ ಸಾಲಿನ 'ಕೃಷಿ ಕರ್ಮಣ್' ಪ್ರಶಸ್ತಿಯನ್ನು ಪಶ್ಚಿಮ ಬಂಗಾಳಕ್ಕೆ ನೀಡಿದೆ.
ಈ ವಿಷಯವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಮಮತಾ,ಈ ಹಿಂದೆ 2011-12, 2015-16ನೇ ಸಾಲಿನಲ್ಲಿ 'ಕೃಷಿ ಕರ್ಮಣ್' ಪ್ರಶಸ್ತಿಯನ್ನು ಪಶ್ಚಿಮ ಬಂಗಾಳ ಪಡೆದಿತ್ತು. ಈ ಬಾರಿಯೂ ರಾಜ್ಯಕ್ಕೆ ಈ ಪ್ರಶಸ್ತಿ ಲಭ್ಯವಾಗಿರುವುದು ಸಂತೋಷ ತಂದಿದೆ ಎಂದು ಹೇಳಿದ್ದಾರೆ.
ಇದಕ್ಕಾಗಿ ರಾಜ್ಯದ ಎಲ್ಲ ಅಧಿಕಾರಿಗಳಿಗೂ ಅಭಿನಂದನೆ ಉತ್ತಮ ಕೆಲಸ ಮುಂದುವರಿಯಲಿ ಎಂದು ಮಮತಾ ಟ್ವೀಟ್ ಮಾಡಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 