ಪಶ್ಚಿಮ ಬಂಗಾಳಕ್ಕೆ ಕೃಷಿ ಕರ್ಮಣ್ ಪ್ರಶಸ್ತಿ: ಮಮತಾ ಸಂತಸ
ಕೋಲ್ಕತಾ, ಸೆ 18 ಕೇಂದ್ರ ಸರ್ಕಾರ ಕೊಡಮಾಡುವ ಕೃಷಿ ಕರ್ಮಣ್ ಪ್ರಶಸ್ತಿ ಈ ಬಾರಿ ಪಶ್ಚಿಮ ಬಂಗಾಳಕ್ಕೆ ಲಭ್ಯವಾಗಿರುವುದು ಸಂತಸಕರ ಸಂಗತಿ ಎಂದು ಮುಖ್ಯಮಂತ್ರಿ ಮಮತಾ ಬ್ಯಾನಜರ್ಿ ತಿಳಿಸಿದ್ದಾರೆ
ಮುಖ್ಯವಾಗಿ ಮೆಕ್ಕೆಜೋಳ ಉತ್ಪಾದನೆಗಾಗಿ ಕೇಂದ್ರ ಸಕರ್ಾರವು 2017-18ನೇ ಸಾಲಿನ 'ಕೃಷಿ ಕರ್ಮಣ್' ಪ್ರಶಸ್ತಿಯನ್ನು ಪಶ್ಚಿಮ ಬಂಗಾಳಕ್ಕೆ ನೀಡಿದೆ.
ಈ ವಿಷಯವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಮಮತಾ,ಈ ಹಿಂದೆ 2011-12, 2015-16ನೇ ಸಾಲಿನಲ್ಲಿ 'ಕೃಷಿ ಕರ್ಮಣ್' ಪ್ರಶಸ್ತಿಯನ್ನು ಪಶ್ಚಿಮ ಬಂಗಾಳ ಪಡೆದಿತ್ತು. ಈ ಬಾರಿಯೂ ರಾಜ್ಯಕ್ಕೆ ಈ ಪ್ರಶಸ್ತಿ ಲಭ್ಯವಾಗಿರುವುದು ಸಂತೋಷ ತಂದಿದೆ ಎಂದು ಹೇಳಿದ್ದಾರೆ.
ಇದಕ್ಕಾಗಿ ರಾಜ್ಯದ ಎಲ್ಲ ಅಧಿಕಾರಿಗಳಿಗೂ ಅಭಿನಂದನೆ ಉತ್ತಮ ಕೆಲಸ ಮುಂದುವರಿಯಲಿ ಎಂದು ಮಮತಾ ಟ್ವೀಟ್ ಮಾಡಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 