ಪಶ್ಚಿಮ ಬಂಗಾಳ ಶಿಕ್ಷಕಿ ಸಾವಿನ ಪ್ರಕರಣ: ಲೋಕಸಭೆಯಲ್ಲಿ ಕೋಲಾಹಲ
ನವದೆಹಲಿ, ನ 22 : ಪಶ್ಚಿಮ ಬಂಗಾಳದಲ್ಲಿ ಶಿಕ್ಷಕಿಯೊಬ್ಬರ ಸಾವಿನ ವಿಚಾರಕ್ಕೆ ಸಂಬಂಧಿಸಿ ಲೋಕಸಭೆಯು ಶುಕ್ರವಾರ ಕೋಲಾಹಲಕ್ಕೆ ಸಾಕ್ಷಿಯಾಯಿತು.
ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಲಾಕೆಟ್ ಚಟಜರ್ಿ ರಾಜ್ಯದಲ್ಲಿ ಅರೆಕಾಲಿಕ ಶಿಕ್ಷಕರು ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆ ಉಲ್ಲೆಖಿಸಿ, ಶಿಕ್ಷಕಿಯ ಸಾವಿನ ಬಗ್ಗೆ ತನಿಖೆಗೆ ಒತ್ತಾಯಿಸಿದರು.
ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಅರೆಕಾಲಿಕ ಶಿಕ್ಷಕರು ಹಾಗೂ ವಿದ್ಯಾಥರ್ಿಗಳ ಉಪವಾಸ ಮುಷ್ಕರದಿಂದ ಅಪಾಯವಾಗುವ ಸಂಭವವಿದೆ ಎಂದು ಲಾಕೆಟ್ ಚಟಜರ್ಿ ಎತ್ತಿದ ಸಮಸ್ಯೆಯನ್ನು ಬಂಗಾಳದ ಎಲ್ಲಾ ಬಿಜೆಪಿ ಸಂಸದರು ಬೆಂಬಲಿಸಿದರು.
ಈ ವೇಳೆ ಸದನದ ಎಐಟಿಸಿ ಸದಸ್ಯರು ತಮ್ಮ ಸ್ಥಾನಗಳಿಂದ ಎದ್ದುನಿಂತು, ಬಿಜೆಪಿ ಸಂಸದರು ಮಾಡಿದ ಆರೋಪಗಳನ್ನು ಒಪ್ಪುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಪಶ್ಚಿಮ ಬಂಗಾಳದ ಅರೆಕಾಲಿಕ ಶಿಕ್ಷಕರು ಕಳೆದ 10 ದಿನಗಳಿಂದ ಕೋಲ್ಕತ್ತಾದ ಸೆಂಟ್ರಲ್ ಪಾಕರ್್ನಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದು, ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 