ಪಶ್ಚಿಮ ಬಂಗಾಳ ಶಿಕ್ಷಕಿ ಸಾವಿನ ಪ್ರಕರಣ: ಲೋಕಸಭೆಯಲ್ಲಿ ಕೋಲಾಹಲ
ನವದೆಹಲಿ, ನ 22 : ಪಶ್ಚಿಮ ಬಂಗಾಳದಲ್ಲಿ ಶಿಕ್ಷಕಿಯೊಬ್ಬರ ಸಾವಿನ ವಿಚಾರಕ್ಕೆ ಸಂಬಂಧಿಸಿ ಲೋಕಸಭೆಯು ಶುಕ್ರವಾರ ಕೋಲಾಹಲಕ್ಕೆ ಸಾಕ್ಷಿಯಾಯಿತು.
ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಪಶ್ಚಿಮ ಬಂಗಾಳದ ಬಿಜೆಪಿ ಸಂಸದ ಲಾಕೆಟ್ ಚಟಜರ್ಿ ರಾಜ್ಯದಲ್ಲಿ ಅರೆಕಾಲಿಕ ಶಿಕ್ಷಕರು ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆ ಉಲ್ಲೆಖಿಸಿ, ಶಿಕ್ಷಕಿಯ ಸಾವಿನ ಬಗ್ಗೆ ತನಿಖೆಗೆ ಒತ್ತಾಯಿಸಿದರು.
ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಅರೆಕಾಲಿಕ ಶಿಕ್ಷಕರು ಹಾಗೂ ವಿದ್ಯಾಥರ್ಿಗಳ ಉಪವಾಸ ಮುಷ್ಕರದಿಂದ ಅಪಾಯವಾಗುವ ಸಂಭವವಿದೆ ಎಂದು ಲಾಕೆಟ್ ಚಟಜರ್ಿ ಎತ್ತಿದ ಸಮಸ್ಯೆಯನ್ನು ಬಂಗಾಳದ ಎಲ್ಲಾ ಬಿಜೆಪಿ ಸಂಸದರು ಬೆಂಬಲಿಸಿದರು.
ಈ ವೇಳೆ ಸದನದ ಎಐಟಿಸಿ ಸದಸ್ಯರು ತಮ್ಮ ಸ್ಥಾನಗಳಿಂದ ಎದ್ದುನಿಂತು, ಬಿಜೆಪಿ ಸಂಸದರು ಮಾಡಿದ ಆರೋಪಗಳನ್ನು ಒಪ್ಪುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಪಶ್ಚಿಮ ಬಂಗಾಳದ ಅರೆಕಾಲಿಕ ಶಿಕ್ಷಕರು ಕಳೆದ 10 ದಿನಗಳಿಂದ ಕೋಲ್ಕತ್ತಾದ ಸೆಂಟ್ರಲ್ ಪಾಕರ್್ನಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದು, ವೇತನ ಹೆಚ್ಚಳಕ್ಕೆ ಒತ್ತಾಯಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 