ಸಿಎಎ ವಿರುದ್ಧ ನಿರ್ಣಯ ಮಂಡಿಸಿದ ನಾಲ್ಕನೇ ರಾಜ್ಯವಾಗಲಿರುವ ಪಶ್ಚಿಮ ಬಂಗಾಳ
ನವದೆಹಲಿ, ಜ 27 : ಇತರ ಕಾಂಗ್ರೆಸ್ ಆಡಳಿತ ಮತ್ತು ಎಡಪಕ್ಷಗಳ ಆಡಳಿತವಿರುವ ರಾಜ್ಯಗಳ ಹಾದಿಯಲ್ಲೇ ಸಾಗಿರುವ ಪಶ್ಚಿಮ ಬಂಗಾಳ ಸರ್ಕಾರ, ಸೋಮವಾರ ನಡೆದ ವಿಶೇಷ ವಿಧಾನಸಭಾ ಅಧಿವೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡಿಸಲಿದೆ.
ಇದರಿಂದ ಪಶ್ಚಿಮ ಬಂಗಾಳ, ಕೇರಳ, ಪಂಜಾಬ್ ಮತ್ತು ರಾಜಸ್ತಾನದ ನಂತರ ಸಿಎಎ ವಿರುದ್ಧ ನಿರ್ಣಯ ಮಂಡಿಸಲಿರುವ ನಾಲ್ಕನೇ ರಾಜ್ಯವಾಗಲಿದೆ.
ಸೋಮವಾರ ಸಿಎಎ ವಿರುದ್ಧ ಅಧಿಕೃತ ನಿರ್ಣಯ ಮಂಡಿಸಲಾಗುವುದು. ಎಲ್ಲಾ ಪಕ್ಷಗಳು ಅವಿರೋಧವಾಗಿ ಇದಕ್ಕೆ ಬೆಂಬಲ ಸೂಚಿಸುತ್ತವೆ ಎಂದು ನಂಬಿದ್ದೇವೆ ಎಂದು ಬಂಗಾಳ ಸಂಸದೀಯ ವ್ಯವಹಾರಗಳ ಸಚಿವ ಪಾರ್ಥ ಚಟರ್ಜಿ ಜ. 21ರಂದು ಮಾಹಿತಿ ನೀಡಿದ್ದರು.
ಈ ನಿರ್ಣಯವನ್ನು ಬೆಂಬಲಿಸಿರುವ ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಎಡಪಕ್ಷಗಳು, ವಿಳಂಬವಾದರೂ ಉತ್ತಮ ನಿರ್ಧಾರ ಎಂದಿವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 