ಸಿಎಎ ವಿರುದ್ಧ ನಿರ್ಣಯ ಮಂಡಿಸಿದ ನಾಲ್ಕನೇ ರಾಜ್ಯವಾಗಲಿರುವ ಪಶ್ಚಿಮ ಬಂಗಾಳ
ನವದೆಹಲಿ, ಜ 27 : ಇತರ ಕಾಂಗ್ರೆಸ್ ಆಡಳಿತ ಮತ್ತು ಎಡಪಕ್ಷಗಳ ಆಡಳಿತವಿರುವ ರಾಜ್ಯಗಳ ಹಾದಿಯಲ್ಲೇ ಸಾಗಿರುವ ಪಶ್ಚಿಮ ಬಂಗಾಳ ಸರ್ಕಾರ, ಸೋಮವಾರ ನಡೆದ ವಿಶೇಷ ವಿಧಾನಸಭಾ ಅಧಿವೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಿರ್ಣಯ ಮಂಡಿಸಲಿದೆ.
ಇದರಿಂದ ಪಶ್ಚಿಮ ಬಂಗಾಳ, ಕೇರಳ, ಪಂಜಾಬ್ ಮತ್ತು ರಾಜಸ್ತಾನದ ನಂತರ ಸಿಎಎ ವಿರುದ್ಧ ನಿರ್ಣಯ ಮಂಡಿಸಲಿರುವ ನಾಲ್ಕನೇ ರಾಜ್ಯವಾಗಲಿದೆ.
ಸೋಮವಾರ ಸಿಎಎ ವಿರುದ್ಧ ಅಧಿಕೃತ ನಿರ್ಣಯ ಮಂಡಿಸಲಾಗುವುದು. ಎಲ್ಲಾ ಪಕ್ಷಗಳು ಅವಿರೋಧವಾಗಿ ಇದಕ್ಕೆ ಬೆಂಬಲ ಸೂಚಿಸುತ್ತವೆ ಎಂದು ನಂಬಿದ್ದೇವೆ ಎಂದು ಬಂಗಾಳ ಸಂಸದೀಯ ವ್ಯವಹಾರಗಳ ಸಚಿವ ಪಾರ್ಥ ಚಟರ್ಜಿ ಜ. 21ರಂದು ಮಾಹಿತಿ ನೀಡಿದ್ದರು.
ಈ ನಿರ್ಣಯವನ್ನು ಬೆಂಬಲಿಸಿರುವ ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಎಡಪಕ್ಷಗಳು, ವಿಳಂಬವಾದರೂ ಉತ್ತಮ ನಿರ್ಧಾರ ಎಂದಿವೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 